ಕಾಸರಗೋಡು: ಜಿಲ್ಲೆಯಲ್ಲಿ ನಿಗಾದಲ್ಲಿರುವವರಿಗೆ ಮತ್ತು ಇತರ ರಾಜ್ಯಗಳ ಕಾರ್ಮಿಕರಿಗೆ ಸಹಿತ ಎಲ್ಲರಿಗೂ ಭೋಜನ ಖಚಿತಪಡಿಸುವ ಕ್ರಮ ಕೈಗೊಂಡಿರುವುದಾಗಿ ಜಿಲ್ಲೆಯಲ್ಲಿ ಕೋವಿಡ್ 19 ಪ್ರತಿರೋಧ ಚಟುವಟಿಕೆಗಳ ಅವಲೋಕನ ನಡೆಸಲು ಆಗಮಿಸಿರುವ ರಾಜ್ಯ ಉದ್ದಿಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಲ್ ಕೇಷ್ ಕುಮಾರ್ ಶರ್ಮ ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೋನಾ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಪೆÇಲೀಸರು ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಐ.ಜಿ. ವಿಜಯ್ ಸಖಾರೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕೋಯಿಕೋಡ್ ವಲಯ ಐ.ಜಿ. ಅಶೋಕ್ ಯಾದವ್, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಜಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಎ.ಟಿ.ಮನೋಜ್, ಉಪಜಿಲ್ಲಾಧಿಕಾರಿ ಅರು ಕೆ.ವಿಜಯನ್, ವಲಯ ಕಂದಾಯಾಧಿಕಾರಿ ಅಹಮ್ಮದ್ ಕಬೀರ್, ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೋನಾ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಪೆÇಲೀಸರು ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಐ.ಜಿ. ವಿಜಯ್ ಸಖಾರೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕೋಯಿಕೋಡ್ ವಲಯ ಐ.ಜಿ. ಅಶೋಕ್ ಯಾದವ್, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಜಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಎ.ಟಿ.ಮನೋಜ್, ಉಪಜಿಲ್ಲಾಧಿಕಾರಿ ಅರು ಕೆ.ವಿಜಯನ್, ವಲಯ ಕಂದಾಯಾಧಿಕಾರಿ ಅಹಮ್ಮದ್ ಕಬೀರ್, ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.