HEALTH TIPS

ರಾಜ್ಯದಲ್ಲಿ ರಸ್ತೆ ನವೀಕರಣ; ಕೇಂದ್ರ ಸರ್ಕಾರದಿಂದ ಕೇರಳಕ್ಕೆ 506.14 ಕೋಟಿ ರೂ. ಮಂಜೂರು

             
             ತಿರುವನಂತಪುರ: ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ  506.14 ಕೋಟಿ ರೂ. ಮಂಜೂರು ಮಾಡಿದೆ. ಈ ಸಂಬಂಧ ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯ ಆದೇಶ ಹೊರಡಿಸಿದೆ.
                  ರಾಜ್ಯದ 30 ಪ್ರಮುಖ ರಸ್ತೆಗಳ ನವೀಕರಣಕ್ಕೆ ಸರ್ಕಾರ ಹಣ ಮಂಜೂರು ಮಾಡಿದೆ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ (ಸಿ.ಆರ್.ಐ.ಏಫ್) ಈ ಮೊತ್ತ ಮಂಜೂರುಗೊಳಿಸಿದೆ.
                  ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಳಂ, ಇಡುಕ್ಕಿ, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡ್, ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮೂವತ್ತು ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರದ ನೆರವು ಬಳಕೆಯಾಗಲಿದೆ. ಯೋಜನೆಯಡಿ ಒಟ್ಟು 403.25 ಕಿ.ಮೀ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries