ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರದ ನಾಗನ ಕಟ್ಟೆಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ಚಂದ್ರ ಶ್ರೌತಿ ಯವರ ಆಚಾರ್ಯತ್ವದಲ್ಲಿ ಮಂಗಳವಾರ ಬೆಳಗ್ಗೆ ಶ್ರೀ ನಾಗ ದೇವರಿಗೆ ಸೀಯಾಳ, ಹಾಲು, ಪಂಚಾಮೃತ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿμÉೀಕ, ವಿಶೇಷ ಪ್ರಾರ್ಥನೆ ಪೂಜೆ ನಡೆಯಿತು. ಕ್ಷೇತ್ರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡರು.
ಬಂಗ್ರ ಮಂಜೇಶ್ವರದಲ್ಲಿ ಪಂಚಮಿ ಉತ್ಸವ
0
August 03, 2022
Tags