HEALTH TIPS

ಜಿಲ್ಲಾ ಮಟ್ಟದಲ್ಲೂ ಕನ್ನಡ ಕಲೋತ್ಸವ ನಡೆಸಬೇಕು: ಕೆ.ಪಿ.ಎಸ್.ಟಿ.ಎ.


        ಬದಿಯಡ್ಕ: ಶಾಲಾ ಕಲೋತ್ಸವದ ಸಂದರ್ಭದಲ್ಲಿ ಕನ್ನಡದ ಸ್ಪರ್ಧೆಗಳನ್ನು ಆನ್ಲೈನ್ ನಲ್ಲಿ ಇಲ್ಲದಿದ್ದರೂ ಆಫ್ಲೈನ್ ಮೂಲಕ ಇಲ್ಲಿಯವರೆಗೆ ಉಪಜಿಲ್ಲಾ ಹಾಗೂ ಜಿಲ್ಲಾಮಟ್ಟದಲ್ಲೂ ಕನ್ನಡ ಕಲೋತ್ಸವ ಹೆಸರಿನಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದವು. ಆದರೆ ಈ ವರ್ಷ ಕೆಲವು ಉಪಜಿಲ್ಲೆಗಳಲ್ಲೂ, ಜಿಲ್ಲಾ ಮಟ್ಟದಲ್ಲೂ ಸ್ಪರ್ಧೆಗಳನ್ನು ಕನ್ನಡದ ವಿವಿಧ ಸ್ಪರ್ಧೆಗಳನ್ನು ಕೈಬಿಟ್ಟಿರುವುದರಿಂದ ಆ ಸ್ಪರ್ಧೆಗಳನ್ನು ಈ ಮೊದಲು ನಡೆಸಿದಂತೆ ಜಿಲ್ಲಾ ಮಟ್ಟದಲ್ಲಿ ನಡೆಸಬೇಕೆಂಬ ಮನವಿಯನ್ನು ಕೇರಳ ಪ್ರದೇಶ್ ಸ್ಕೂಲ್ ಟೀಚರ್ಸ್ ಅಸೋಸಿಯೇಷನ್(ಕೆ.ಪಿ.ಎಸ್.ಟಿ.ಎ.) ಕುಂಬಳೆ ಉಪಜಿಲ್ಲಾ ಘಟಕವು ಶಾಸಕ ಎನ್.ಎ. ನೆಲ್ಲಿಕುನ್ನು ಅವರಲ್ಲಿ ವಿನಂತಿಸಿದೆ.
         ಉಪಜಿಲ್ಲಾ ಅಧ್ಯಕ್ಷೆ ಜಲಜಾಕ್ಷಿ ಟೀಚರ್, ಕಾರ್ಯದರ್ಶಿ ನಿರಂಜನ ರೈ ಪೆರಡಾಲ , ಪಂಚಾಯತಿ ಸದಸ್ಯ ಶಾಮ್ ಪ್ರಸಾದ್ ಮಾನ್ಯ, ಮಾಜಿ ಅಧ್ಯಕ್ಷ ಮಾಹೀನ್ ಕೇಳೋಟ್, ಕುಮಾರ ಸುಬ್ರಹ್ಮಣ್ಯ ಭಟ್, ಉಪಸ್ಥಿತರಿದ್ದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries