ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಯರ್ ಸೆಕಂಡರಿ ವಿಭಾಗದ ಹಿಂದಿ ಮತ್ತು ಕನ್ನಡ ಭಾಷಣ ಸ್ಪರ್ಧೆಯಲ್ಲಿ 'ಎ' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ಶ್ರೀಗಿರಿ.ಕೆ. ಈತ ಅಗಲ್ಪಾಡಿ ಅನ್ನಪೂರ್ಣೇಶ್ವರಿ ಹೈಯರ್ ಸೆಕಂಡರಿ ಶಾಲೆಯ ವಿದ್ಯಾರ್ಥಿ, ಹಾಗೂ ನೀರ್ಚಾಲಿನ ಮೋಹನನಾರಾಯಣ ಮಾಸ್ತರ್, ಶಾಂತಲಕ್ಷ್ಮಿ ದಂಪತಿಗಳ ಪುತ್ರ.
ಹಿಂದಿ-ಕನ್ನಡ ಭಾಷಣ ಸ್ಪರ್ಧೆಯಲ್ಲಿ ಎ ಗ್ರೇಡ್
0
November 17, 2022