ಕುಂಬಳೆ: ಹಿರಿಯ ಮೃದಂಗ ವಾದಕ ಶತಾಯುಷಿ ವಿದ್ವಾನ್ ಬಾಬು ರೈ ಕಾಸರಗೋಡು ಅವರನ್ನು ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ 26ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಸರಗೋಡು ಲಲಿತ ಕಲಾಸದನದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗೋಪಾಲಕೃಷ್ಣ ಸಂಗೀತ ಶಾಲೆಯ ವಿದುಷಿ ಉಷಾ ಈಶ್ವರ ಭಟ್-ವಿದ್ವಾನ್.ಈಶ್ವರ ಭಟ್ ನೇತೃತ್ವದಲ್ಲಿ ಗೌರವಿಸಲಾಯಿತು. ಸಂಗೀತದ ಹಿಮ್ಮೇಳ ಕಲಾವಿದರು ಜೊತೆಗಿದ್ದರು.
ಹಿರಿಯ ಮೃದಂಗವಾದಕ ವಿದ್ವಾನ್ ಬಾಬು ರೈ ಅವರಿಗೆ ಸನ್ಮಾನ
0
January 23, 2023
Tags