HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾಸರಗೋಡು: ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆಯ ಪ್ರಯುಕ್ತ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನವಂಬರ್ 1 ರಂದು ಬೆಳಗ್ಗೆ 10 ರಿಂದ ಕನ್ನಡ ರಾಜ್ಯೋತ್ಸವ ಬಹು`ಾಷಾ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನರ್ಾಟಕ ಸರಕಾರ ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಜಿಲ್ಲಾ ಜಾಗೃತಿ ಸಮಿತಿ ಕೋಟೆಕಣಿ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಬಹುಭಾಷಾ ಕವಿಗೋಷ್ಠಿ ಮತ್ತು ಚುಟುಕು ಕವಿಗೋಷ್ಠಿಯಲ್ಲಿ ಕವಿತೆಗಳನ್ನು ವಾಚಿಸಲು ಇಚ್ಚಿಸುವವರು ತಮ್ಮ ಸ್ವರಚಿತ ಕವನಗಳನ್ನು ಮತ್ತು ಚುಟುಕುಗಳೊಂದಿಗೆ ನೇರವಾಗಿ ಕನ್ನಡ ಗ್ರಾಮದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಯಲ್ಲಿ `ಾಗವಹಿಸಿ ವಾಚಿಸಲು ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9448572016 ನಂಬ್ರದಲ್ಲಿ ಸಂಪಕರ್ಿಸಲು ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries