HEALTH TIPS

No title

ಪ್ರೊ.ನಿಸಾರ್ ಅಹಮದ್ಗೆ ಪಂಪ ಪ್ರಶಸ್ತಿ ಬೆಂಗಳೂರು : 2017ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ.ನಿಸಾರ್ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 3 ಲಕ್ಷ ನಗದು, ಪುರಸ್ಕಾರ, ಸ್ಮರಣಿಕೆಯನ್ನು ಒಳಗೊಂಡಿದೆ. ಕನರ್ಾಟಕ ಸಕರ್ಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಪಂಪ ಪ್ರಶಸ್ತಿಯೂ ಸೇರಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 1987ರಿಂದ ಕರ್ನಟಕ ಸಕರ್ಾರ ಪಂಪ ಪ್ರಶಸ್ತಿಯನ್ನು ನೀಡುತ್ತಿದೆ. ಈ ಪ್ರಶಸ್ತಿಯೂ 3 ಲಕ್ಷ ರೂ. ನಗದು, ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಹಲವು ಪ್ರಶಸ್ತಿಗಳು ಪ್ರಕಟ : ಕನರ್ಾಟಕ ಸಕರ್ಾರ ಹಲವು ಪ್ರಶಸ್ತಿಗಳನ್ನು ಸೋಮವಾರ ಘೋಷಣೆ ಮಾಡಿದೆ. * ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ - ಸ.ಉಷಾ * ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ - ಬಿ.ಎ.ಜಮಾದಾರ * ಕನಕಶ್ರೀ ಪ್ರಶಸ್ತಿ - ಡಾ.ಕೆ.ಗೋಕುಲನಾಥ * ಸಂಗೊಳ್ಳಿ ರಾಯಣ್ಣ ಪ್ರಶಸ್ತಿ - ಜಿ.ಮಾದೇಗೌಡ * ಅಕ್ಕ ಮಹಾದೇವಿ ಪ್ರಶಸ್ತಿ - ಅಕ್ಕ ಮಹಾದೇವಿ ಸಮಿತಿ ಉಡುತಡಿ, ಶಿವಮೊಗ್ಗ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries