HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಜೀಣೋದ್ದಾರ ಸ್ಥಳ ವೀಕ್ಷಣೆ ಬದಿಯಡ್ಕ : ಬಡಗು ಶಬರಿಮಲೆ ಎಂದೇ ಪ್ರಸಿದ್ಧಿಯನ್ನು ಹೊಂದಿದ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಜೀಣರ್ೋದ್ಧಾರದ ಪ್ರಯುಕ್ತ ವಿವಿಧ ಕಾಮಗಾರಿಗಳು ಆರಂಭವಾಗಿರುತ್ತದೆ. ಧೂಮಾವತೀ ಗುಳಿಗ ದೈವದ ಸಾನ್ನಿಧ್ಯ ಸ್ಥಳವನ್ನು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶಿಲ್ಪಿ ಉಣ್ಣಿಕೃಷ್ಣನ್ ನಂಬೂದಿರಿ ಇತ್ತೀಚೆಗೆ ವೀಕ್ಷಿಸಿ ಕಾಮಗಾರಿಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜೀಣರ್ೋದ್ಧಾರ ಸಮಿತಿ ಪದಾಧಿಕಾರಿಗಳಾದ ಕಿರಣ್ ಕುಣಿಕುಳ್ಳಾಯ, ಜಯರಾಜ ಕುಣಿಕುಳ್ಳಾಯ, ಬಾಬು ಮಾಸ್ಟರ್ ಅಗಲ್ಪಾಡಿ, ಚಂದ್ರಶೇಖರ ಕುರುಪ್ಪ್, ರಾಜಶೇಖರ ಮಾಸ್ತರ್, ಅಚ್ಚುತ ಮಾಸ್ತರ್ ಅಗಲ್ಪಾಡಿ, ಗೋಪಾಲ ಉಬ್ರಂಗಳ, ಗಣರಾಜ ಭಟ್ ಹಾಗೂ ಮಹಿಳಾ ವಿಭಾಗ ಹಾಗೂ ಯುವ ವಿಭಾಗಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries