HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಮಂಜೇಶ್ವರ ಪ್ರೆಸ್ ಕ್ಲಬ್ ನಲ್ಲಿ ಸಂಭ್ರಮದ ದೀಪಾವಳಿ ಆಚರಣೆ ಮಂಜೇಶ್ವರ: ಮಂಜೇಶ್ವರ ಪ್ರೆಸ್ ಕ್ಲಬ್ನಲ್ಲಿ ಸಂಭ್ರಮದ ದೀಪಾವಳಿ ಆಚರಣೆ ನಡೆಯಿತು. ಬಣ್ಣಗಳ ಸಿಡಿಮದ್ದು ಸಿಡಿಸಿ ಹಾಗೂ ವಿವಿಧ ಸ್ಪಧರ್ೆಗಳನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಆರಿಫ್ ಮಚ್ಚಂಪಾಡಿ ಅಧ್ಯಕ್ಷತೆ ವಹಿಸಿದರು. ಪತ್ರಕರ್ತರಾದ ಸಾಯಿಭದ್ರ ರೈ, ರತನ್ ಕುಮಾರ್ ಹೊಸಂಗಡಿ, ಸಲಾಂ ವಕರ್ಾಡಿ, ರವಿ ಪ್ರತಾಪ್ನಗರ, ಛಾಯಾಗ್ರಾಹಕ ದೀಪಕ್ ಉಪ್ಪಳ ಉಪಸ್ಥಿತರಿದ್ದರು. ಕಾರ್ಯದಶರ್ಿ ರಹಿಮಾನ್ ಉದ್ಯಾವರ ಸ್ವಾಗತಿಸಿ, ಸನಲ್ ಕುಮಾರ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries