HEALTH TIPS

No title

ಕನ್ನಡ ಹಬ್ಬದ ದಿನ ಕಲಬುರಗಿಯಲ್ಲಿ ಪ್ರತ್ಯೇಕತೆಯ ಕೂಗು ಕಲಬುರಗಿ:ನಾಡಿನಾದ್ಯಂತ ಕನ್ನಡ ಹಬ್ಬದ ಸಂತಸ ಸಡಗರ ಮನೆ ಮಾಡಿರುವಾಗ ಕರಾವಳಿಯಲ್ಲಿ ಕೆಲವೆಡೆ ಅಪಸ್ವರ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಕಲಬುರಗಿಯಲ್ಲಿ ಈ ವರ್ಷ ಕೂಡಾ ಪ್ರತ್ಯೇಕತೆಯ ಕೂಗು ಎದ್ದಿದೆ. ಕಲಬುರಗಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಪ್ರಾರಂಭವಾಗಿದೆ.ಕೆಲ ಸಂಘಟನೆಗಳು ಸಂಘ-ಸಂಸ್ಥೆಗಳು ಸದರ್ಾರ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲು ಮುಂದಾದ ಘಟನೆ ನಡೆಯಿತು. ಹೈದರಾಬಾದ್ ಕನರ್ಾಟಕ ಭಾಗದ ಜಿಲ್ಲೆಗಳ ನಿರ್ಲಕ್ಷ್ಯ ಮತ್ತು ಅಭಿವೃದ್ಧಿಗೆ ರಾಜಕೀಯ ಪಕ್ಷಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನೆಕಾರರು ಆರೋಪಿಸಿದರು. ಹೈದರಾಬಾದ್ ನರ್ಾಟಕ ಪ್ರತೇಕ ಧ್ವಜದ ಬೇಡಿಕೆ ಇಟ್ಟು ಎಸ್.ವಿ.ವೃತದಲ್ಲಿ ಸತ್ಯಾಗ್ರಹ ಮಾಡಲು ಮುಂದಾದರು. ಹೈದರಾಬಾದ್ ಕನರ್ಾಟಕವನ್ನು 371(ಜೆ) ಕಲಂ ಜಾರಿ ಮಾಡಿದ್ದರು ಇಲ್ಲಿನ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ ಎಂದು ಹೈದರಾಬಾದ್ ಕನರ್ಾಟಕದ ಪಂಚ ಜಿಲ್ಲಾ ಸಮೀತಿಯ ಅದ್ಯಕ್ಷರು ಸದ್ಯಸರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತ್ಯೇಕ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ಉಗ್ರ ರೂಪ ತಾಳಿದ ನಂತರ ಎಮ್.ಎಸ್.ಪಾಟೀಲ್ ನರಿಬೋಳ ಹಾಗೂ ಇತರರನ್ನು ಪೊಲೀಸರು ವಶಕ್ಕೆ ಪಡೆದರು. ಇದಕ್ಕೂ ಮುನ್ನಸಮಿತಿಯ ಸಂಸ್ಥಾಪಕ ಅಧ್ಯಕ್ಷ ಉದಯಕುಮಾರ್ ಖೇಳಗಿಕರ್, ಮುಖಂಡ ಉಮೇಶ ಕುಲಕಣರ್ಿ ನೇತೃತ್ವದಲ್ಲಿ ಕಲಬುರಗಿಯ ಜಗತ್ ವೃತ್ತದಿಂದ ಸದರ್ಾರ್ ಪಟೇಲ ವೃತ್ತ ಮಾರ್ಗವಾಗಿ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಯಿತು. ಕೆಲವು ಮನಸ್ಸುಗಳು ಪ್ರತ್ಯೇಕ ರಾಜ್ಯದ ದನಿಯೆತ್ತಿವೆ ಇದಕ್ಕೆ ಅರ್ಥವೇ ಇಲ್ಲ. ನಾಡಿನ ಕಲೆ, ನೆಲ, ಜಲದ ರಕ್ಷಣೆ ಎಲ್ಲರ ಮೇಲಿದೆ. ಕುಸಿಯುತ್ತಿರುವ ಜೀವನಮಟ್ಟ, ನೈತಿಕ ಮೌಲ್ಯ, ಮಾನವ ಸಂಪನ್ಮೂಲದ ಅಭಿವೃದ್ಧಿಗಾಗಿ ಶ್ರಮಿಸಲು ಕಂಕಣ ಬದ್ಧರಾಗಬೇಕು ಎಂಬುದು ಕನರ್ಾಟಕ ಸಕರ್ಾರದ ಕಡೆಯಿಂದ ಕಲಬುರಗಿಯ ಪ್ರತ್ಯೇಕತಾವಾದಿಗಳಿಗೆ ಎಚ್ಚರಿಕೆ ನೀಡಲಾಗಿದೆ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries