ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 23, 2017
ವಕರ್ಾಡಿ : ಷಷ್ಠೀ ಮಹೋತ್ಸವ
ಮಂಜೇಶ್ವರ: ವಕರ್ಾಡಿ ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.23 ರಿಂದ 25 ರ ವರೆಗೆ ಷಷ್ಠೀ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ನ.23 ರಂದು ಪೂವರ್ಾಹ್ನ 8.30 ರಿಂದ ಪವಮಾನ ಹಾಗೂ ಪಂಚಾಮೃತ ಅಭಿಷೇಕ, ದೈವಗಳಿಗೆ ತಂಬಿಲ, ನಾಗತಂಬಿಲ, 10 ರಿಂದ ತಾಳಮದ್ದಳೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, 1.30 ಕ್ಕೆ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಕಾಣಿಕೆ ಕಾಯಿ ಇಟ್ಟು ಪಂಚಮಿ ಉತ್ಸವ, ತರಕಾರಿ ಹೆಚ್ಚುವುದು, 9 ಕ್ಕೆ ತುಳು ನಾಟಕ, 24 ರಂದು ಪೂವರ್ಾಹ್ನ 7.30 ಕ್ಕೆ ಪವಮಾನ ಅಭಿಷೇಕ, ರುದ್ರಾಭಿಷೇಕ, ನವಕ ಕಲಶಾಭಿಷೇಕ, ತುಲಾಭಾರ ಸೇವೆ, 10 ರಿಂದ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ದೇವರ ಬಲಿ, ಪ್ರಸಾದ ವಿತರಣೆ, 1.30 ಕ್ಕೆ ಅನ್ನ ಸಂತರ್ಪಣೆ, ಸಂಜೆ 6 ಕ್ಕೆ ಕೂಟತ್ತಜೆ ಅರಸು ದೈವಗಳಿಗೆ ಬಜಕಟ್ಟೆಯಲ್ಲಿ ಸ್ವಾಗತ, 7 ಕ್ಕೆ ಭಜನೆ, ರಾತ್ರಿ 8 ಕ್ಕೆ ಬಯ್ಯನ ಬಲಿ ಹೊರಡುವುದು, ವಸಂತ ಕಟ್ಟೆ ಪೂಜೆ, ಸುಡುಮದ್ದು ಸೇವೆ, ಬಟ್ಟಲು ಕಾಣಿಕೆ, 11 ಕ್ಕೆ ಯಕ್ಷಗಾನ, 25 ರಂದು ಬೆಳಗ್ಗೆ 9 ಕ್ಕೆ ಬಲಿ ಹೊರಡುವುದು, ಬಲಿ ಉತ್ಸವದಲ್ಲಿ ಕೂಟತ್ತಜೆ, ಅರಸು ದೈವಂಗಳ ದೇವರ ಭೇಟಿ, ಬಟ್ಟಲು ಕಾಣಿಕೆ, ಮಧ್ಯಾಹ್ನ 12 ಕ್ಕೆ ನವಕ ಕಲಶಾಭಿಷೇಕ, ಮಹಾಪೂಜೆ, ಸಂಪ್ರೋಕ್ಷಣೆ, ಮಹಾಮಂತ್ರಾಕ್ಷತೆ, 1.30 ಕ್ಕೆ ಅನ್ನಸಂತರ್ಪಣೆ, ನಡೆಯಲಿದೆ.

