HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಬಲಿವಾಡುಕೂಟ ಮುಳ್ಳೇರಿಯ: ಆದೂರು ಮಲ್ಲಾವರ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ವೃಶ್ಚಿಕ ಸಂಕ್ರಮಣ ಬಲಿವಾಡು ಕೂಟ ನ.16ರಂದು ನಡೆಯಲಿದೆ. ನ.18ರಿಂದ ಪ್ರತೀ ಶನಿವಾರ ಶನಿಪೂಜೆ ಸೇವೆ ನಡೆಸಲಾಗುವುದು. ಶ್ರೀಕ್ಷೇತ್ರದಲ್ಲಿ ಧನುಪೂಜೆ ಡಿ.16ರಿಂದ ಜ.14ರ ತನಕ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸಹಕರಿಸುವಂತೆ ಶ್ರೀಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries