HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬೋವಿಕ್ಕಾನದ ಸರಸ್ವತಿ ವಿದ್ಯಾಲಯದಲ್ಲಿ ಜರುಗಿದ ಭಾರತೀಯ ವಿದ್ಯಾನಿಕೇತನ ಕಾಸರಗೋಡು ಜಿಲ್ಲಾ ಕಲೋತ್ಸವ ತರಂಗಂ-2017ರಲ್ಲಿ ಭರತನಾಟ್ಯ, ಜಾನಪದ ನೃತ್ಯ ಹಾಗೂ ಸಮೂಹ ನೃತ್ಯ ಸ್ಪಧರ್ೆಗಳಲ್ಲಿ ಎ ಗ್ರೇಡಿನೊಂದಿಗೆ ಪ್ರಥಮ ಹಾಗೂ ಏಕಪಾತ್ರಾಭಿನಯದಲ್ಲಿ ತೃತೀಯ ಎ ಗ್ರೇಡ್ ಪಡೆದ ತನ್ವಿ ಕೆ.ಟಿ. ಚೈತನ್ಯ ವಿದ್ಯಾಲಯ ಪಾಯಿಚ್ಚಾಲ್ ಇಲ್ಲಿನ ನಾಲ್ಕನೇ ತರಗತಿ ವಿದ್ಯಾಥರ್ಿನಿಯಾದ ಈಕೆ ಸ್ಮಿತಾ-ಕಿಶೋರ್ ದಂಪತಿಗಳ ಪುತ್ರಿ. ನಾಟ್ಯಗುರು ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ ಅವರ ಶಿಷ್ಯೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries