ಇಂದು ಬಣ್ಪುತ್ತಡ್ಕ ಅಯ್ಯಪ್ಪ ಸ್ವಾಮೀ ಭಜನಾ ಮಂದಿರ ವಾಷರ್ಿಕೋತ್ಸವ
ಪೆರ್ಲ: ಬಣ್ಪುತ್ತಡ್ಕ ಶ್ರೀ ಅಯ್ಯಪ್ಪ ಸ್ವಾಮೀ ಭಜನಾ ಮಂದಿರದ 31 ನೇ ವಾಷರ್ಿಕೋತ್ಸವ ಡಿ.23 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಪೂವರ್ಾಹ್ನ 8 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಬೆಳಗ್ಗೆ 11 ರಿಂದ ಯಕ್ಷಗಾನ ವೈಭವ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ತಾಯಂಬಕ, 6.30 ಕ್ಕೆ ಹುಲ್ಪೆ ಮೆರವಣಿಗೆ, ರಾತ್ರಿ 8.30 ಕ್ಕೆ ಭಜನೆ, 9.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನದಾನ, ರಾತ್ರಿ 10.30 ರಿಂದ ಶ್ರೀ ವನದುಗರ್ಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಯಕ್ಷಗಾನ ಬಯಲಾಟ ವನದುಗರ್ಾ ಮಹಾತ್ಮೆ ನಡೆಯಲಿದೆ.
ಪೆರ್ಲ: ಬಣ್ಪುತ್ತಡ್ಕ ಶ್ರೀ ಅಯ್ಯಪ್ಪ ಸ್ವಾಮೀ ಭಜನಾ ಮಂದಿರದ 31 ನೇ ವಾಷರ್ಿಕೋತ್ಸವ ಡಿ.23 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಪೂವರ್ಾಹ್ನ 8 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಬೆಳಗ್ಗೆ 11 ರಿಂದ ಯಕ್ಷಗಾನ ವೈಭವ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ತಾಯಂಬಕ, 6.30 ಕ್ಕೆ ಹುಲ್ಪೆ ಮೆರವಣಿಗೆ, ರಾತ್ರಿ 8.30 ಕ್ಕೆ ಭಜನೆ, 9.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನದಾನ, ರಾತ್ರಿ 10.30 ರಿಂದ ಶ್ರೀ ವನದುಗರ್ಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ಯಕ್ಷಗಾನ ಬಯಲಾಟ ವನದುಗರ್ಾ ಮಹಾತ್ಮೆ ನಡೆಯಲಿದೆ.

