HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಮೃದಂಗ ವಾದನದಲ್ಲಿ ಪ್ರಥಮ ಸ್ಥಾನ ಬದಿಯಡ್ಕ: ಚೆಮ್ನಾಡಿನಲ್ಲಿ ನಡೆದ ಜಿಲ್ಲಾಮಟ್ಟದ 58ನೇ ಶಾಲಾ ಕಲೋತ್ಸವದಲ್ಲಿ ಅಕ್ಷರ್ ಕೆ.ಎಚ್. ಮೃದಂಗವಾದನದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶ್ರೀ ಭಾರತೀ ವಿದ್ಯಾ ಪೀಠ ಬದಿಯಡ್ಕದಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ಈತನು ಕಾಂಚನ ಈಶ್ವರ ಭಟ್ ರವರ ಶಿಷ್ಯನಾಗಿದ್ದು, ಹರಿಪ್ರಕಾಶ್ ಬೆದ್ರಡಿ ಕಲ್ಲಕಟ್ಟ ಮತ್ತು ವಿಜಯಲಕ್ಷ್ಮಿ ದಂಪತಿ ಪುತ್ರ.ಶಾಲೆಯ ರಕ್ಷಕ ಶಿಕ್ಷಕ ಸಂಘ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries