HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಹ.ಸು.ಒಡಂಬೆಟ್ಟು ಅವರಿಗೆ ಸೃಷ್ಟಿ ಕಲಾಶ್ರೀ ಪ್ರಶಸ್ತಿ. ಮಂಜೇಶ್ವರ: ಸೃಷ್ಟಿ ಕಲಾ ಭೂಮಿ ಬೆಂಗಳೂರು ಇವರ ಐದನೇ ವಾಷರ್ಿಕೋತ್ಸವದ ಸಂದರ್ಭದಲ್ಲಿ ಕೊಡಮಾಡುವ ಸೃಷ್ಟಿ ಕಲಾಶ್ರೀ ಪ್ರಶಸ್ತಿಗೆ ಗಡಿನಾಡು ಚುಟುಕು ಸಾರ್ವಭೌಮ ಹರೀಶ ಸುಲಾಯ ಒಡಂಬೆಟ್ಟು(ಹ.ಸು.ಒಡ್ಡಂಬೆಟ್ಟು) ಅವರನ್ನು ಆಯ್ಕೆ ಮಾಡಲಾಗಿದೆ . ಡಿ. 10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries