HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   ತಿರುಪತಿ: ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 44 ಹಿಂದೂಯೇತರ ಸಿಬ್ಬಂದಿ ವಗರ್ಾವಣೆಗೆ ಚಿಂತನೆ
          ತಿರುಪತಿ: ಇಲ್ಲಿನ ವೆಂಕಟೇಶ್ವರ ದೇವಾಲಯದ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ವಗರ್ಾವಣೆಗೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ಸಮಿತಿ ಚಿಂತಿಸಿದೆ.
   ದೇವಾಲಯದಲ್ಲಿರುವ ಸುಮಾರು 44 ಕಾರ್ಯಕರ್ತರು ದೇವಾಲಯದ ಮಾರ್ಗದಶರ್ಿ ಸೂತ್ರಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು  ಆರೋಪಿಸಿರುವ ಸಮಿತಿಯು ವಗರ್ಾವಣೆ ಬಗ್ಗೆ ಸಮಜಾಯಿಷಿ ನೀಡಿದೆ.
   `ಈ ಬಗ್ಗೆ ಸಮಿತಿಯು ಈಗಾಗಲೇ ಕಾರ್ಯಕರ್ತರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದ್ದೇವೆ' ಎಂದು ಟಿಟಿಡಿ ಸಮಿತಿಯ ಕಾರ್ಯನಿವರ್ಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಹೇಳಿದ್ದಾರೆ.
  ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿಟಿಡಿಯ ಮಹಿಳಾ ಸದಸ್ಯೆಯೊಬ್ಬರು ಪ್ರತಿದಿನ ಚಚರ್್ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಅಂಶ ಬಹಿರಂಗಗೊಂಡ ನಂತರ ಸಮಿತಿ ಈ ನಿಧರ್ಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.
  'ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರು ತಿರು ನಾಮಮ್ ಹಾಕಬೇಕು ಎಂಬ ನಿಯಮವಿದೆ. ತಿರು ನಾಮಮ್ ಹಿಂದೂ ಸಂಸ್ಕೃತಿಯ ಸಂಕೇತವಾಗಿದೆ. ಹಿಂದೂ ಧರ್ಮದಲ್ಲಿ ನಂಬಿಕೆ ಇರುವವರು ಮಾತ್ರ ಇದನ್ನು ಹಾಕುತ್ತಾರೆ' ಎಂದು ಟಿಟಿಡಿ ವಕ್ತಾರ ಹೇಳಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries