ಕುಮ್ಮನಂ ಜಿಲ್ಲೆಗೆ- ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗಿ
ಕಾಸರಗೋಡು: ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಕಾಸ ಯಾತ್ರೆಯ ಅಂಗವಾಗಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜ.29,30 ರಂದು ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.29ರಂದು ಬೆಳಿಗ್ಗೆ ಕಾಸರಗೋಡು ರೈಲ್ವೇ ನಿಲ್ದಾಣದಲ್ಲಿ ಬಂದಿಳಿಯಲಿರುವ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಲು ಬಿಜೆಪಿ ಜಿಲ್ಲಾ ಸಮಿತಿ ಸಿದ್ದತೆ ನಡೆಸಿದೆ. ಪಕ್ಷ ಸಂಘಟನೆಯತ್ತ ಹೆಚ್ಚಿನ ಒತ್ತು ನೀಡುವ ಸಲುವಾಗಿ ಜಿಲ್ಲೆಯ ನಾಯಕರೊಂದಿಗೆ ಮಾತುಕತೆ ನಡೆಸಿ ಜಿಲ್ಲೆಯ ಹಲವೆಡೆ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಜ. 30 ರಂದು ಹಿಂತಿರುಗಲಿದ್ದಾರೆ.
ಕಾಸರಗೋಡು: ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಕಾಸ ಯಾತ್ರೆಯ ಅಂಗವಾಗಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜ.29,30 ರಂದು ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.29ರಂದು ಬೆಳಿಗ್ಗೆ ಕಾಸರಗೋಡು ರೈಲ್ವೇ ನಿಲ್ದಾಣದಲ್ಲಿ ಬಂದಿಳಿಯಲಿರುವ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಲು ಬಿಜೆಪಿ ಜಿಲ್ಲಾ ಸಮಿತಿ ಸಿದ್ದತೆ ನಡೆಸಿದೆ. ಪಕ್ಷ ಸಂಘಟನೆಯತ್ತ ಹೆಚ್ಚಿನ ಒತ್ತು ನೀಡುವ ಸಲುವಾಗಿ ಜಿಲ್ಲೆಯ ನಾಯಕರೊಂದಿಗೆ ಮಾತುಕತೆ ನಡೆಸಿ ಜಿಲ್ಲೆಯ ಹಲವೆಡೆ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಜ. 30 ರಂದು ಹಿಂತಿರುಗಲಿದ್ದಾರೆ.