HEALTH TIPS

ಯಾವುದೇ ಶೀರ್ಷಿಕೆಯಿಲ್ಲ


   ಸಮರಸ ಚಿತ್ರ ಸುದ್ದಿ:  ಬದಿಯಡ್ಕ : ತೃಶ್ಶೂರಿನಲ್ಲಿ ನಡೆದ ಕೇರಳ ರಾಜ್ಯಮಟ್ಟದ ಶಾಲಾಕಲೋತ್ಸವದಲ್ಲಿ ಎಡನ್ನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾಥರ್ಿನಿ ಕು| ಶಿವರಂಜಿನಿ ಐ.ಬಿ. ಹೈಯರ್ ಸೆಕೆಂಡರಿ ವಿಭಾಗದ ಕನ್ನಡ ಕಂಠಪಾಠದಲ್ಲಿ ಎ ಗ್ರೇಡ್ ಪಡೆದಿರುತ್ತಾಳೆ. ಕಾಸರಗೋಡು ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ ವಿದುಷಿ ಉಷಾ ಹಾಗೂ ಈಶ್ವರ ಭಟ್ ದಂಪತಿಗಳ ಪುತ್ರಿ. ನಿವೃತ್ತ ಅಧ್ಯಾಪಕ ಕಲ್ಲಕಟ್ಟ ಶಿವರಾಮ ಪಿ.ವಿ. ಈಕೆಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries