HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ರಾಷ್ಟ್ರ ನಿರಾಶ್ರಿತರ ರಾಜಧಾನಿ ಆಗುವುದು ಬೇಡ: ಸುಪ್ರೀಂಗೆ ಕೇಂದ್ರ ಪ್ರತಿಕ್ರಿಯೆ
           ನವದೆಹಲಿ: ಭಾರತವು ನಿರಾಶ್ರಿತರ ರಾಜಧಾನಿ ಆಗುವುದು ಬೇಡ ಎಂದು ಸುಪ್ರೀಂಕೋಟರ್್ನಲ್ಲಿ ಕೇಂದ್ರ ಸಕರ್ಾರ ಕಳಕಳಿ ವ್ಯಕ್ತಪಡಿಸಿದೆ.
    ನೆರ ರಾಷ್ಟ್ರಗಳ ಜನರು ನಮ್ಮ ದೇಶಕ್ಕೆ ನುಗ್ಗುತ್ತಾರೆ. ಭಾರತವು ನಿರಾಶ್ರಿತರ ರಾಜಧಾನಿ ಆಗುವುದು ಬೇಡ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋಟರ್್ ಗೆ ತಿಳಿಸಿದ್ದಾರೆ.
   ಗಡಿಯಲ್ಲಿ ಭದ್ರತಾ ಪಡೆಯ ಯೋಧರು ನೆರ ರಾಷ್ಟ್ರದವರನ್ನು ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಮ್ಯಾನ್ಮಾರ್ ನಲ್ಲಿ ಕಿರುಕುಳದಿಂದ ತಪ್ಪಿಸಿಕೊಂಡವರು ಗಡಿಯಲ್ಲಿ ಮೆಣಸಿನ ಸ್ಪ್ರೇ ಹಾಗೂ ಸ್ಟನ್ ಗ್ರೆನೇಡ್ ದಾಳಿಯ ತೊಂದರೆಗೆ ಒಳಗಾಗಿರುವುದಾಗಿ ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿರುವ ಅಜರ್ಿಗೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ಸಕರ್ಾರ ಪ್ರತಿಕ್ರಿಯಿಸಿದೆ.
  ರೋಹಿಂಗ್ಯಾ ನಿರಾಶ್ರಿತರು ಭಾರತದ ನಿರಾಶ್ರಿತರ ಶಿಬಿರಗಳಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ. ಶಾಲೆ ಅಥವಾ ಆಸ್ಪತ್ರೆಯಿಂದ ಈ ಜನರು ದೂರು ಉಳಿದಿದ್ದು ಪರಿಸ್ಥಿತಿ ಅಮಾನವೀಯವಾಗಿದೆ ಎಂದು ಅಡ್ವೋಕೇಟ್ ಪ್ರಶಾಂತ್ ಭೂಷಣ್ ನಿರಾಶ್ರಿತರ ಪರ ವಾದ ಮಂಡಿಸಿದರು.
  ರೋಹಿಂಗ್ಯಾ ನಿರಾಶ್ರಿತರು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಲು ಸಮಯ ನೀಡುವಂತೆ ತುಷಾರ್ ಮೆಹ್ತಾ ಸಮಯಾವಕಾಶ ಕೋರಿದ್ದು ಪ್ರಕರಣದ ಮುಂದಿನ ವಿಚಾರಣೆಯನ್ನು ಮಾಚರ್್ 7ಕ್ಕೆ ನಿಗದಿಪಡಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries