ಕುಳೂರು ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.28 ರಂದು ಹೈಲ್ಯಾಂಡ್ ಆಸ್ಪತ್ರೆ ಮಂಗಳೂರು, ಶಾಲಾ ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಹಳೆ ವಿದ್ಯಾಥರ್ಿ ಸಂಘದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ನಡೆಯಲಿದೆ.
ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವಸ್ಥಾನದ ಅಧ್ಯಕ್ಷರಾದ ಡಾ.ಶ್ರೀಧರ ಭಟ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸುವರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ, ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ನಿದರ್ೇಶಕ ಡಾ.ಸಿ.ಪಿ.ಅಬ್ದುಲ್ ರಹಿಮಾನ್, ನಿದರ್ೇಶಕರಾದ ಡಾ.ಅಬ್ದುಲ್ಲಾ ಯಾಸಿರ್, ಕಾರ್ಯನಿರ್ವಹಣಾಧಿಕಾರಿ ಡಾ.ಮೊಹಮ್ಮದ್ ಯೂನಸ್, ವೈದ್ಯರುಗಳಾದ ಡಾ.ಅಹ್ಮದ್ ರಿಝ್ವಾನ್, ಡಾ.ಶಿಹಾಬ್ ಹಸನ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ, ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿರುವರು.
ಬಳಿಕ ಹಲ್ಲು, ಮೂಳೆ, ಹೃದಯ, ಮಧುಮೇಹ, ಕಣ್ಣು, ಮೂಗು, ಗಂಟಲು ಹಾಗೂ ಜನರಲ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ.
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.28 ರಂದು ಹೈಲ್ಯಾಂಡ್ ಆಸ್ಪತ್ರೆ ಮಂಗಳೂರು, ಶಾಲಾ ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಹಳೆ ವಿದ್ಯಾಥರ್ಿ ಸಂಘದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ನಡೆಯಲಿದೆ.
ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವಸ್ಥಾನದ ಅಧ್ಯಕ್ಷರಾದ ಡಾ.ಶ್ರೀಧರ ಭಟ್ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸುವರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ, ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ನಿದರ್ೇಶಕ ಡಾ.ಸಿ.ಪಿ.ಅಬ್ದುಲ್ ರಹಿಮಾನ್, ನಿದರ್ೇಶಕರಾದ ಡಾ.ಅಬ್ದುಲ್ಲಾ ಯಾಸಿರ್, ಕಾರ್ಯನಿರ್ವಹಣಾಧಿಕಾರಿ ಡಾ.ಮೊಹಮ್ಮದ್ ಯೂನಸ್, ವೈದ್ಯರುಗಳಾದ ಡಾ.ಅಹ್ಮದ್ ರಿಝ್ವಾನ್, ಡಾ.ಶಿಹಾಬ್ ಹಸನ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ, ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿರುವರು.
ಬಳಿಕ ಹಲ್ಲು, ಮೂಳೆ, ಹೃದಯ, ಮಧುಮೇಹ, ಕಣ್ಣು, ಮೂಗು, ಗಂಟಲು ಹಾಗೂ ಜನರಲ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ.

