`ಪುಸ್ತಕದ ಪಂಜರ' ಉದ್ಘಾಟನೆ
ಮಂಜೇಶ್ವರ: ಕೊಡ್ಲಮೊಗರು ಶ್ರೀವಾಣೀ ವಿಜಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ಸಂಗ್ರಹಕ್ಕಾಗಿ ಶಾಲಾ ವತಿಯಿಂದ ನಿಮರ್ಿಸಿದ `ಪುಸ್ತಕದ ಪಂಜರ'ವನ್ನು ಸ್ಥಳೀಯ ಗ್ರಾಮ ಪಂಚಾಯತು ಸದಸ್ಯ ಗೋಪಾಲಕೃಷ್ಣ ಪಜ್ವ ಇತ್ತೀಚೆಗೆ ಉದ್ಘಾಟಿಸಿದರು.
ಶಾಲಾ ಸಂಚಾಲಕಿ ಅನಸೂಯ ದೇವಿ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಮತ್ತು ಶಾಲಾ ಮುಖ್ಯ ಶಿಕ್ಷಕಿ ಪದ್ಮನಯನ ಎನ್.ಕೆ. ಉಪಸ್ಥಿತರಿದ್ದರು.
ಮಂಜೇಶ್ವರ: ಕೊಡ್ಲಮೊಗರು ಶ್ರೀವಾಣೀ ವಿಜಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ಸಂಗ್ರಹಕ್ಕಾಗಿ ಶಾಲಾ ವತಿಯಿಂದ ನಿಮರ್ಿಸಿದ `ಪುಸ್ತಕದ ಪಂಜರ'ವನ್ನು ಸ್ಥಳೀಯ ಗ್ರಾಮ ಪಂಚಾಯತು ಸದಸ್ಯ ಗೋಪಾಲಕೃಷ್ಣ ಪಜ್ವ ಇತ್ತೀಚೆಗೆ ಉದ್ಘಾಟಿಸಿದರು.
ಶಾಲಾ ಸಂಚಾಲಕಿ ಅನಸೂಯ ದೇವಿ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಮತ್ತು ಶಾಲಾ ಮುಖ್ಯ ಶಿಕ್ಷಕಿ ಪದ್ಮನಯನ ಎನ್.ಕೆ. ಉಪಸ್ಥಿತರಿದ್ದರು.