HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಚಾಲನಾ ಪರವಾನಗಿಗೂ ಆಧಾರ್ ಜೋಡಣೆ: ಸುಪ್ರೀಂ ಕೋಟರ್್ ಗೆ ಕೇಂದ್ರ ಸಕರ್ಾರದ ಮಾಹಿತಿ
     ನವದೆಹಲಿ: ಬ್ಯಾಂಕ್ ಖಾತೆ, ಪ್ಯಾನ್ ಕಾಡರ್್ ಗಳಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯದ ಬೆನ್ನಲ್ಲೇ ಇದೀಕ ಕೇಂದ್ರ ಸಕರ್ಾರ ಚಾಲನಾ ಪರವಾನಗಿಗಳಿಗೂ ಆಧಾರ್ ಜೋಡಣೆ ಕಡ್ಡಾಯ ಮಾಡುವ ಕುರಿತು ನಿಧರ್ಾರ ಕೈಗೊಂಡಿದೆ.
    ಈ ಬಗ್ಗೆ ಸ್ವತಃ ಕೇಂದ್ರ ಸಕರ್ಾರವೇ ಸುಪ್ರೀಂ ಕೋಟರ್್ ಗೆ ಮಾಹಿತಿ ನೀಡಿದ್ದು, ಚಾಲನಾ ಪರವಾನಿಗೆಯೊಂದಿಗೆ ಆಧಾರ್ ಜೋಡಣೆಯ ಪ್ರಕ್ರಿಯೆಯಲ್ಲಿ ತೊಡಗಿರುವುದಾಗಿ ಸುಪ್ರಿಂ ಕೋಟರ್್ಗೆ ಬುಧವಾರ ತಿಳಿಸಿದೆ. ಮುಖ್ಯವಾಗಿ ನಕಲಿ ಪರವಾನಗಿಗಳನ್ನು ನಾಶಪಡಿಸಲು ಹಾಗೂ ಎಲ್ಲ ರಾಜ್ಯಗಳಲ್ಲಿ ನೀಡಲಾದ ಪರವಾನಗಿಗಳನ್ನು ಜೋಡಿಸಲು ಸಾಫ್ಟ್ವೇರ್ ಅನ್ನು ಸಿದ್ಧಪಡಿಸುವ ಗುರಿ ಹೊಂದಲಾಗಿದೆ ಎಂದು ಸುಪ್ರೀಂ ಕೋಟರ್್ ನಿಯೋಜಿತ ಸಮಿತಿ ಮುಂದೆ  ಕೇಂದ್ರ ಸಕರ್ಾರ ಮಾಹಿತಿ ನೀಡಿದೆ.
ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅಜರ್ಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋಟರ್್ ನ ಮತ್ತೊಂದು ಪೀಠಕ್ಕೆ ಕೇಂದ್ರ ಸಕರ್ಾರ ಅಜರ್ಿ ಸಲ್ಲಿಕೆ ಮಾಡಿ ಮಾಹಿತಿ ನೀಡಿದ್ದು, ಅದರನ್ವಯ `ಸಾರಥಿ-4' ಎಂಬ ಹೆಸರಿನ  ಸಾಫ್ಟ್ವೇರ್ ಅನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಸಿದ್ಧಪಡಿಸುತ್ತಿದೆ ಎಂದು ಹೇಳಿದೆ. "ಈ ಸಾಫ್ಟ್ವೇರ್ ನೈಜ ಸಮಯದ ಆಧಾರದಲ್ಲಿ ಎಲ್ಲ ರಾಜ್ಯಗಳನ್ನು ಒಳಗೊಳ್ಳಲ್ಲಿದ್ದು, ಇದರಿಂದ ದೇಶದಲ್ಲಿ ಯಾರೊಬ್ಬರೂ ನಕಲಿ ಪರವಾನಿಗೆ  ಪಡೆಯಲು ಸಾಧ್ಯವಿಲ್ಲ'' ಎಂದು ಸುಪ್ರೀಂ ಕೋಟರ್್ ನ ನಿವೃತ್ತ ನ್ಯಾಯಮೂತರ್ಿ ಜಸ್ಟಿಸ್ ಕೆ.ಎಸ್. ರಾಧಾಕೃಷ್ಣನ್ ಅವರ ನೇತೃತ್ವದ ರಸ್ತೆ ಸುರಕ್ಷತೆಗಿರುವ ಸಮಿತಿಗೆ ಕೇಂದ್ರಸಕರ್ಾರ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries