HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                     ಅರಂತೋಡು ವಾಷರ್ಿಕ ಜಾತ್ರಾ ಮಹೋತ್ಸವ ಸಂಪನ್ನ
   ಮಧೂರು: ಅರಂತೋಡು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾಷರ್ಿಕ ಜಾತ್ರಾ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. 
      ಫೆ.27 ರಂದು ಪೂವರ್ಾಹ್ನ ಗಣಪತಿ ಹೋಮ, ಶತರುದ್ರಾಭಿಷೇಕ, ರಾಗಸುಧಾ ಭಜನಾಮೃತಂ ಇವರಿಂದ ಭಜನೆ, ನವಕಾಭಿಷೇಕ, ಮಧ್ಯಾಹ್ನ ಬಲಿವಾಡು ಕೂಟ, ಮಹಾಪೂಜೆ, ಮಂಗಳಾರತಿ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ಸಂಜೆ ಭಜನೆ ಸಂಕೀರ್ತನೆ, ದೀಪಾರಾಧನೆ, ರಾತ್ರಿ  ಸಾಮೂಹಿಕ ಕಾತರ್ಿಕ ಪೂಜೆ, ಪ್ರಸಾದ ವಿತರಣೆ, ಶ್ರೀ ದೇವರ ಭೂತಬಲಿ ಉತ್ಸವ, ದರ್ಶನ ಬಲಿ ಉತ್ಸವ, ಬಟ್ಲು ಕಾಣಿಕೆ, ರಾಜಾಂಗಣ ಪ್ರಸಾದ ವಿತರಣೆ, ಶ್ರೀವಿಷ್ಣುಮೂತರ್ಿ, ರಕ್ತೇಶ್ವರಿ ದೈವಗಳಿಗೆ ತಂಬಿಲ ಪೂಜೆ ಜರಗಿತು. ಫೆ.28 ರಂದು ಪೂವರ್ಾಹ್ನ ಶ್ರೀ ವಿಷ್ಣುಮೂತರ್ಿ ದೈವದ ಕೋಲ, ಪ್ರಸಾದ ವಿತರಣೆ ನಡೆಯಿತು.
 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries