HEALTH TIPS

ಯಾವುದೇ ಶೀರ್ಷಿಕೆಯಿಲ್ಲ

            ಮಲೆತ್ತಡ್ಕ  ಬ್ರಹ್ಮಕಲಶೋತ್ಸವಕ್ಕೆ ಅಭ್ಯಾಗತರಾಗಿ ಆಹ್ವಾನ
    ಪೆರ್ಲ: ಮಲೆತ್ತಡ್ಕ ಜಟಾಧಾರಿ ಮೂಲಸ್ಥಾನದಲ್ಲಿ ಏ.18 ರಿಂದ 24ರ ವರೆಗೆ ನಡೆಯಲಿರುವ  ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿಶೇಷ ಅಭ್ಯಾಗತರಾಗಿ ಬಂದು ಸಹಕರಿಸಬೇಕಾಗಿ ಕನರ್ಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ಅವರನ್ನು ಕಲ್ಲುಗುಂಡಿಯ ಅವರ ಸ್ವಗೃಹದಲ್ಲಿ ಭೇಟಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ವಿನಂತಿಸಿದರು. ಸುಬ್ರಹ್ಮಣ್ಯ ಭಟ್ ಕೆದಂಬಾಯಿಮೂಲೆ,ಶ್ರೀಹರಿ ಭಟ್,ಸಜಂಗದ್ದೆ, ಗೀತಾಕುಮಾರಿ ಕೆದಂಬಾಯಿಮೂಲೆ, ನಳಿನಿ ಜಗದೀಶ್ ಸೈಪಂಗಲ್ಲು, ಶ್ಯಾಮಲಾ ರಾಧಾಕೃಷ್ಣ ಭಟ್ ಪತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries