HEALTH TIPS

No title

                  ರಾಮಜನ್ಮಭೂಮಿ ಮಾಲಿಕತ್ವದ ಅಧಿಕೃತ ದಾಖಲೆ ನಮ್ಮ ಬಳಿ ಇದೆ: ಧರಮ್ ದಾಸ್ ಮಹಾರಾಜ್
      ಮಥುರಾ(ಉತ್ತರ ಪ್ರದೇಶ): ರಾಮಜನ್ಮಭೂಮಿ ಭೂ ಮಾಲಿಕತ್ವದ ಕುರಿತಂತೆ ನಮ್ಮ ಬಳಿ ಸೂಕ್ತ ದಾಖಲೆಗಳು ಇದೆ. ಇದರಿಂದಾಗಿ ಸವರ್ೋಚ್ಚ ನ್ಯಾಯಾಲಯವು ನಮ್ಮ ಪರವಾಗಿ ತೀಪರ್ು ಪ್ರಕಟಿಸುವ ನಿರೀಕ್ಷೆ ಇದೆ ಎಂದು ರಾಮಜನ್ಮಭೂಮಿ ವಿಚಾರದಲ್ಲಿ ಮುಖ್ಯ  ಫಿಯರ್ಾದಿ ಧರಮ್ ದಾಸ್ ಮಹಾರಾಜ್ ಹೇಳಿದ್ದಾರೆ.
   ರಾಮಜನ್ಮಭೂಮಿ ಭೂಮಾಲಿಕತ್ವದ ಸಂಬಂಧ ನಮ್ಮ ಬಳಿ ಸಕ್ರಮ ದಾಖಲೆ ಪತ್ರಗಳಿವೆ. ಭೂ ವಿವಾದವನ್ನು ಯಾರ ಭಾವನೆಗಳಿಗೆ ಘಾಸಿಯಾಗದಂತೆ ಬಗೆಹರಿಸುವುದಾಗಿ ಸವರ್ೋಚ್ಚ ನ್ಯಾಯಾಲಯ ಹೇಳಿರುವ ಕಾರಣ ತೀಪರ್ು ನಮ್ಮ ಪರವಾಗಿಯೇ ಬರಲಿದೆ ಎಂದು ಅಖಿಲ ಭಾರತೀಯ ಪಂಚ ರಮಾನಂದಿ ನಿಮರ್ಾಣಿ ಅನಿ ಅಖಾಡದ ಮುಖ್ಯಸ್ಥರಾದ ಧರಮ್ ದಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಥುರಾದಲ್ಲಿ ನಡೆಯುತ್ತಿರುವ ಶಂಕರಾಚಾರ್ಯ ಆಶ್ರಮದ ಯತಿಗಳ ಧಾಮರ್ಿಕ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
   ಅಯೋಧ್ಯಾ ವಿಚಾರ ಸಂಬಂಧ ನಿಯೋಗವೊಂದು ಶೀಘ್ರದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಶಂಕರಾಚಾರ್ಯ ಅಧೋಕ್ಷಜಾನಂತ ತೀರ್ಥರು ಮಾತನಾಡುತ್ತಾ ರಾಮಮಂದಿರ ನಿಮರ್ಾಣಕ್ಕಾಗಿ ಸಂಘಟಿತ ಪ್ರಯತ್ನ ನಡೆಸಲು ಯತಿಗಳ ಸಭೆಯಲ್ಲಿ ತೀಮರ್ಾನಕ್ಕೆ ಬರಲಾಗಿದೆ. ಎಂದರು

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries