ಯಕ್ಷಗಾನ ತಾಳಮದ್ದಳೆ
ಕಾಸರಗೋಡು: ಕೋಟೆಕಣಿ ಸಪರಿವಾರ ಶ್ರೀ ಅನ್ನಪೂಣರ್ೇಶ್ವರೀ ಮಹಾಕಾಳಿ ಕ್ಷೇತ್ರದ ತೃತೀಯ ಪ್ರತಿಷ್ಠಾ ವಾಷರ್ಿಕ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮಾ.1 ಮತ್ತು 2 ರಂದು ವಿವಿಧ ವೈದಿಕ, ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧೂರು ಶ್ರೀ ಬೊಡ್ಡಜ್ಜ ಯಕ್ಷ ಭಾರತೀ ಕಲಾ ಸಂಘದಿಂದ ಮಾ.1 ರಂದು ಗುರುವಾರ ಅಪರಾಹ್ನ 2 ರಿಂದ ಶ್ರೀ ದೇವಿ ಮಹಿಷಮದರ್ಿನಿ ಕಥಾಭಾಗದ ಯಕ್ಷಗಾನ ತಾಳಮದ್ದಳೆ ಜರಗಲಿದೆ.
ರಾತ್ರಿ 9 ರಿಂದ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀ ಕ್ಷೇತ್ರದ ಸೇವಾ ಸಮಿತಿ ಪದಾಧಿಕಾರಿಗಳು, ಯಕ್ಷಗಾನ ಕಲಾಸಂಘದ ಅಧ್ಯಕ್ಷ ಬಿ.ಬಾಲಕೃಷ್ಣ ಅಗ್ಗಿತ್ತಾಯ, ಪ್ರಧಾನ ಕಾರ್ಯದಶರ್ಿ ತಾರಾನಾಥ ಮಧೂರು ವಿನಂತಿಸಿದ್ದಾರೆ.
ಕಾಸರಗೋಡು: ಕೋಟೆಕಣಿ ಸಪರಿವಾರ ಶ್ರೀ ಅನ್ನಪೂಣರ್ೇಶ್ವರೀ ಮಹಾಕಾಳಿ ಕ್ಷೇತ್ರದ ತೃತೀಯ ಪ್ರತಿಷ್ಠಾ ವಾಷರ್ಿಕ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮಾ.1 ಮತ್ತು 2 ರಂದು ವಿವಿಧ ವೈದಿಕ, ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧೂರು ಶ್ರೀ ಬೊಡ್ಡಜ್ಜ ಯಕ್ಷ ಭಾರತೀ ಕಲಾ ಸಂಘದಿಂದ ಮಾ.1 ರಂದು ಗುರುವಾರ ಅಪರಾಹ್ನ 2 ರಿಂದ ಶ್ರೀ ದೇವಿ ಮಹಿಷಮದರ್ಿನಿ ಕಥಾಭಾಗದ ಯಕ್ಷಗಾನ ತಾಳಮದ್ದಳೆ ಜರಗಲಿದೆ.
ರಾತ್ರಿ 9 ರಿಂದ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀ ಕ್ಷೇತ್ರದ ಸೇವಾ ಸಮಿತಿ ಪದಾಧಿಕಾರಿಗಳು, ಯಕ್ಷಗಾನ ಕಲಾಸಂಘದ ಅಧ್ಯಕ್ಷ ಬಿ.ಬಾಲಕೃಷ್ಣ ಅಗ್ಗಿತ್ತಾಯ, ಪ್ರಧಾನ ಕಾರ್ಯದಶರ್ಿ ತಾರಾನಾಥ ಮಧೂರು ವಿನಂತಿಸಿದ್ದಾರೆ.