HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಯಕ್ಷಗಾನ ತಾಳಮದ್ದಳೆ
    ಕಾಸರಗೋಡು: ಕೋಟೆಕಣಿ ಸಪರಿವಾರ ಶ್ರೀ ಅನ್ನಪೂಣರ್ೇಶ್ವರೀ ಮಹಾಕಾಳಿ ಕ್ಷೇತ್ರದ ತೃತೀಯ ಪ್ರತಿಷ್ಠಾ ವಾಷರ್ಿಕ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮಾ.1 ಮತ್ತು 2 ರಂದು ವಿವಿಧ ವೈದಿಕ, ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧೂರು ಶ್ರೀ ಬೊಡ್ಡಜ್ಜ ಯಕ್ಷ ಭಾರತೀ ಕಲಾ ಸಂಘದಿಂದ ಮಾ.1 ರಂದು ಗುರುವಾರ ಅಪರಾಹ್ನ 2 ರಿಂದ ಶ್ರೀ ದೇವಿ ಮಹಿಷಮದರ್ಿನಿ ಕಥಾಭಾಗದ ಯಕ್ಷಗಾನ ತಾಳಮದ್ದಳೆ ಜರಗಲಿದೆ.
   ರಾತ್ರಿ 9 ರಿಂದ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀ ಕ್ಷೇತ್ರದ ಸೇವಾ ಸಮಿತಿ ಪದಾಧಿಕಾರಿಗಳು, ಯಕ್ಷಗಾನ ಕಲಾಸಂಘದ ಅಧ್ಯಕ್ಷ ಬಿ.ಬಾಲಕೃಷ್ಣ ಅಗ್ಗಿತ್ತಾಯ, ಪ್ರಧಾನ ಕಾರ್ಯದಶರ್ಿ ತಾರಾನಾಥ ಮಧೂರು ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries