ಸುಸ್ತಿದಾರರ ಆಸ್ತಿ ಜಪ್ತಿ: ದೇಶ ಭ್ರಷ್ಟ ಆಥರ್ಿಕ ಅಪರಾಧಿಗಳ ಮಸೂದೆ 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ: ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆಥರ್ಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಥರ್ಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ. ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸಕರ್ಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ನವದೆಹಲಿ: ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆಥರ್ಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಥರ್ಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ. ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸಕರ್ಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.