HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಅಡೂರು ದೇವಸ್ಥಾನ ವಷರ್ಾವಧಿ ಜಾತ್ರೋತ್ಸವ ಆರಂಭ
     ಮುಳ್ಳೇರಿಯ: ಕುಂಬಳೆ ಸೀಮೆಯ ನಾಲ್ಕು ಪ್ರಧಾನ ದೇವಸ್ಥಾನಗಳಲ್ಲಿ ಒಂದಾಗಿರುವ ಅಡೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ದೇವಸ್ಥಾನದ ವಷರ್ಾವಧಿ ಜಾತ್ರೋತ್ಸವ ಭಾನುವಾರ ಸಾಂಪ್ರದಾಯಿಕ ವಿಧಾನಗಳೊಂದಿಗೆ ಆರಂಭಗೊಂಡಿತು.
    ಅಡೂರು ಕ್ಷೇತ್ರದ ವಷರ್ಾವಧಿ ಜಾತ್ರೋತ್ಸವದ ಅಂಗವಾಗಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಂತೆ ವಿವಿಧ ಧಾಮರ್ಿಕ ಕ್ರಿಯೆಗಳು ನಡೆದು ಸಹಸ್ರಾರು ಭಕ್ತರ ಭಾಗವಹಿಸುವಿಕೆಯೊಂದಿಗೆ ಧ್ವಜಾರೋಹಣ ನಡೆಯಿತು.
    ಕುಂಬಳೆ ಸೀಮೆಯ ಪ್ರಥಮ ವಂದನೀಯ ಕ್ಷೇತ್ರ ವೆನಿಸಿದ ಅಡೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ದೇವಸ್ಥಾನಕ್ಕೆ ವಿವಿಧ ಪ್ರಾದೇಶಿಕ ಸಮಿತಿಯವರು ಒಟ್ಟು ಸೇರಿ ವಾದ್ಯಘೋಷದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯನ್ನು ಸಮಪರ್ಿಸಿದರು.
ಧ್ವಜಾರೋಹಣದ ಬಳಿಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ಜರಗಿತು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries