ಸಮರಸ ಚಿತ್ರ ಸುದ್ದಿ: ಕುಂಬಳೆ: ಆಲ್ ಕೇರಳ ಪ್ರೈವೇಟ್ ಸ್ಕೂಲ್ ಅಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ನಡೆದ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಕುಂಬಳೆ ಶೇಡಿಕಾವು ಶಂಕರಪುರಂ ಶ್ರೀಕೃಷ್ಣ ವಿದ್ಯಾಲಯದಲ್ಲಿ ಅತ್ಯಧಿಕ ಅಂಕ ಪಡೆದು ಪ್ರಥಮ ರ್ಯಾಂಕ್ ಹಾಗೂ ಚಿನ್ನ , ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸಿದ ವಿದ್ಯಾಥರ್ಿಗಳು. ಜೊತೆಗೆ ತರಬೇತು ನೀಡಿದ ವಿಜಯಲಕ್ಷ್ಮಿ , ದೀಪಿಕಾ, ಶಾಲಾ ಪ್ರಧಾನ ಸಂಚಾಲಕ ಶೇಂತಾರು ನಾರಾಯಣ ಭಟ್, ಮುಖ್ಯೋಪಾಧ್ಯಾಯಿನಿ ಶಕುಂತಳಾ ಕಡಮಣ್ಣಾಯ, ಸಹ ಕಾರ್ಯದಶರ್ಿ ಲಲಿತಾ ಕೆ. ಅಡಿಗ ಇವರನ್ನು ಕಾಣಬಹುದು.
No title
0
March 01, 2018
ಸಮರಸ ಚಿತ್ರ ಸುದ್ದಿ: ಕುಂಬಳೆ: ಆಲ್ ಕೇರಳ ಪ್ರೈವೇಟ್ ಸ್ಕೂಲ್ ಅಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ನಡೆದ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಕುಂಬಳೆ ಶೇಡಿಕಾವು ಶಂಕರಪುರಂ ಶ್ರೀಕೃಷ್ಣ ವಿದ್ಯಾಲಯದಲ್ಲಿ ಅತ್ಯಧಿಕ ಅಂಕ ಪಡೆದು ಪ್ರಥಮ ರ್ಯಾಂಕ್ ಹಾಗೂ ಚಿನ್ನ , ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸಿದ ವಿದ್ಯಾಥರ್ಿಗಳು. ಜೊತೆಗೆ ತರಬೇತು ನೀಡಿದ ವಿಜಯಲಕ್ಷ್ಮಿ , ದೀಪಿಕಾ, ಶಾಲಾ ಪ್ರಧಾನ ಸಂಚಾಲಕ ಶೇಂತಾರು ನಾರಾಯಣ ಭಟ್, ಮುಖ್ಯೋಪಾಧ್ಯಾಯಿನಿ ಶಕುಂತಳಾ ಕಡಮಣ್ಣಾಯ, ಸಹ ಕಾರ್ಯದಶರ್ಿ ಲಲಿತಾ ಕೆ. ಅಡಿಗ ಇವರನ್ನು ಕಾಣಬಹುದು.