HEALTH TIPS

ಯಾವುದೇ ಶೀರ್ಷಿಕೆಯಿಲ್ಲ

            ಸಮಾಜೋತ್ಸವ ಪದಾಧಿಕಾರಿಗಳಿಂದ ಕೊಂಡೆವೂರು ಶ್ರೀಗಳ ಭೇಟಿ
   ಬದಿಯಡ್ಕ : ಬದಿಯಡ್ಕದಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವಕ್ಕೆ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರನ್ನು ಆಮಂತ್ರಿಸಿ ಆಶೀವರ್ಾದವನ್ನು ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅವರು ಹಿತವಚನದ ನುಡಿಗಳನ್ನಾಡುತ್ತಾ ಪ್ರತೀ ಒಂದು ಹಿಂದೂ ಮನೆಯ ಸದಸ್ಯರು ಪಾಲ್ಗೊಳ್ಳುವಂತಹ ಕಾರ್ಯಕ್ರಮವನ್ನಾಗಿ ಮಾರ್ಪಡಿಸುವಲ್ಲಿ ಕಾರ್ಯಕರ್ತರು ಶ್ರಮವಹಿಸಬೇಕು. ತನ್ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ತಲುಪಿಸುವಲ್ಲಿ ಕಾರಣೀಭೂತರಾಗಬೇಕು ಎಂದು ತಿಳಿಸಿದರು. ಹಿಂದೂ ಸಮಾಜೋತ್ಸವ ಸಮಿತಿಯ ವತಿಯಿಂದ ಅವಿನಾಶ್ ರೈ ಬದಿಯಡ್ಕ, ಪ್ರಶಾಂತ್ ಬದಿಯಡ್ಕ, ಜಯಪ್ರಕಾಶ್ ಪಟ್ಟಾಜೆ, ಮಹೇಶ್ ವಳಕ್ಕುಂಜ, ಕಾತರ್ಿಕ್ ಕಾಮತ್ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries