HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   ಬ್ರಹ್ಮಕಲಶೋತ್ಸವ ಹಿನ್ನೆಲೆಯಲಲಿ ಸ್ವಯಂಸೇವಕರ ಅಭಿನಂದನಾ ಸಭೆ
    ಬದಿಯಡ್ಕ : ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಬ್ರಹ್ಮಕಲಶೋತ್ಸವದ ಸ್ವಯಂಸೇವಕರ ಅಭಿನಂದನಾ ಸಭೆಯು ಶ್ರೀ ಸದಾಶಿವ ಭಜನಾ ಸಂಘದ ನೇತೃತ್ವದಲ್ಲಿ ಬುಧವಾರ ರಾತ್ರಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರ.ಕಾರ್ಯದಶರ್ಿ ಶ್ರೀನಿವಾಸ ನಡ್ವಂತಿಲ್ಲಾಯ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಜಿಲ್ಲಾ ಪಂಚಾಯತು ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತಾ ದೇವರನ್ನು ಮೆಚ್ಚಿಸಲು ಭಜನೆಯು ಸುಲಭ ದಾರಿಯಾಗಿದೆ. ಎಲ್ಲರ ಒಗ್ಗಟ್ಟಿನ ಪ್ರಾರ್ಥನೆಗೆ ದೇವರ ಅನುಗ್ರಹ ಸದಾ ಇರುತ್ತದೆ. ಭಜನೆಯಿಂದ ವಿಭಜನೆಯಿಲ್ಲ ಎಂದು ಹೇಳಿದರು.
ಕ್ಷೇತ್ರದಲ್ಲಿ ಅಹನರ್ಿಶಿಯಾಗಿ ಸೇವೆಗೈದ ಸ್ವಯಂಸೇವಕರನ್ನು ಶಾಲು ಹೊದೆಸಿ ಸ್ಮರಣಿಕೆಯನ್ನು ನೀಡಿ ಅಭಿನಂದಿಸಲಾಯಿತು. ಭಜನಾ ಸಂಘದ ಗೋಪಾಲಕೃಷ್ಣ ಶೆಟ್ಟಿ ಮುನಿಯೂರು ಉಪಸ್ಥಿತರಿದ್ದರು. ಪ್ರಚಾರ ಸಮಿತಿಯ ಸಂಚಾಲಕ ರಾಜೇಶ್ ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ವೇದಿಕೆ ನಿರ್ವಹಣಾ ಸಮಿತಿಯ ಅಧ್ಯಕ್ಷ ಗಿರೀಶ್ ಮಾಸ್ತರ್ ಮುನಿಯೂರು ವಂದಿಸಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries