HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ತಲೇಕಳದಲ್ಲಿ ವಷರ್ಾವಧಿ ಉತ್ಸವ, ಲಕ್ಷ ಬಿಲ್ವಾರ್ಚನೆ
     ಮಂಜೇಶ್ವರ: ತಲೇಕಳ ಶ್ರೀ ಸದಾಶಿವ ರಾಮವಿಠಲ ದೇವಸ್ಥಾನದ ವಷರ್ಾವಧಿ ಉತ್ಸವ ಹಾಗೂ ಲಕ್ಷ ಬಿಲ್ವಾರ್ಚನೆ ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಜರಗಿತು.
       ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಉಷ:ಪೂಜೆ, ಮೊಕ್ತೇಸರ ವೇ.ಮೂ.ಎನ್.ವಾಸುದೇವ ಭಟ್ ಅವರ ನೇತೃತ್ವದಲ್ಲಿ ಲಕ್ಷ ಬಿಲ್ವಾರ್ಚನೆ ಜರಗಿತು. ಕ್ಷೀರಾಭಿಷೇಕ, ದಧಿಯಾಭಿಷೇಕ, ಘೃತಾಭಿಷೇಕ, ಮಧು ಅಭಿಷೇಕ, ಶರ್ಕರಾಭಿಷೇಕ, ಫಲಾಭಿಷೇಕಗಳಿಂದ ಪಂಚಾಮೃತಾಭಿಷೇಕ ಮಾಡಿ ಶ್ರೀ ಗಂಧ, ಪುಷ್ಪಾ, ನಾಳಿಕೇರ, ಜಲಧಾರೆದೊಂದಿಗೆ ಏಕಾದಶ ರುದ್ರಾಭಿಷೇಕ ನಡೆಯಿತು.
   ಶ್ರೀ ಮಹಾಗಣಪತಿ ದೇವರಲ್ಲಿ ಗಣಯಾಗ, ವಿಶೇಷ ಪೂಜಾ ಸೇವೆ, ತಂಬಿಲ ಸೇವೆ, ಭಜನೆ, ರಂಗ ಪೂಜೆ, ಅನ್ನದಾನ ಜರಗಿತು.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries