ವಕರ್ಾಡಿ : ಶನೈಶ್ಚರ ಪೂಜೆ
ಮಂಜೇಶ್ವರ: ವಕರ್ಾಡಿ ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯು ಶನಿವಾರ ಸಂಜೆ ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ವಿವಿಧ ವಿಧಿವಿಧಾನಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅಪಾರ ಸಂಖ್ಯೆಯ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಂದಿಸಿದರು.
ಮಂಜೇಶ್ವರ: ವಕರ್ಾಡಿ ಶ್ರೀ ಕಾವೀ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯು ಶನಿವಾರ ಸಂಜೆ ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ವಿವಿಧ ವಿಧಿವಿಧಾನಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅಪಾರ ಸಂಖ್ಯೆಯ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಂದಿಸಿದರು.