HEALTH TIPS

No title

                ಗುಂಡಿಗದ್ದೆ : ದೃಢ ಕಲಶ, ವಿಶೇಷ ಮಹಾಸಭೆ
   ಕುಂಬಳೆ: ಆರಿಕ್ಕಾಡಿ ಗುಂಡಿಗದ್ದೆ ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದ ನೂತನ ಬಿಂಬ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಾರಂಭ ಎ.19 ರಿಂದ 21 ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿದ್ದು, ಶ್ರೀ ಕ್ಷೇತ್ರದ ದೃಢ ಕಲಶ ಸಮಾರಂಭ ಹಾಗು ಬ್ರಹ್ಮಕಲಶೋತ್ಸವ ಸಮಿತಿ, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳ, ಸದಸ್ಯರ ಹಾಗೂ ಭಕ್ತಾಭಿಮಾನಿಗಳ ವಿಶೇಷ ಸಭೆ ದೇವಸ್ಥಾನ ಪರಿಸರದಲ್ಲಿ ಜೂನ್ 3 ರಂದು ಬೆಳಗ್ಗೆ 9 ರಿಂದ ನಡೆಯಲಿದೆ.
    ಪೂವರ್ಾಹ್ನ 9 ರಿಂದ ದೃಢ ಕಲಶ, 10.30 ರಿಂದ ವಿಶೇಷ ಮಹಾಸಭೆ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಬಾಲಕೃಷ್ಣ ಅಗ್ಗಿತ್ತಾಯ, ಸೇವಾ ಸಮಿತಿ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ, ಪ್ರಧಾನ ಕಾರ್ಯದಶರ್ಿ ತಾರಾನಾಥ ಮಧೂರು, ಕೋಶಾಧಿಕಾರಿ ಮಂಜುನಾಥ ಮಂಗಳೂರು ಅವರು ಜಂಟಿಯಾಗಿ ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries