ಮುಳ್ಳೇರಿಯದಲ್ಲಿ ಅಡುಗೆ ಅನಿಲ ವಿತರಣೆ
ಮುಳ್ಳೇರಿಯ: ಪ್ರಧಾನಮಂತ್ರಿ ಉಜ್ವಲ ಯೋಜನೆ ಪ್ರಕಾರ ಕಾರಡ್ಕ ಪಂಚಾಯಿತಿಯ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರನ್ನು ಮುಳ್ಳೇರಿಯ ಗಣೇಶ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ.ಕೆ.ಶ್ರೀಕಾಂತ್ ಉದ್ಘಾಟಿಸಿದರು. ಬಿಜೆಪಿ ಪಂಚಾಯಿತಿ ಸಮಿತಿ ಅಧ್ಯಕ್ಷ ವಸಂತ.ಕೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷೆ ಜನನಿ.ಎಂ, ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ, ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸ್ಮಿತಾ, ಶ್ರೀವಿದ್ಯಾ, ಬಾಲಕೃಷ್ಣ.ಎ, ಶಿವಕೃಷ್ಣ ಭಟ್, ಚಂದ್ರಶೇಖರನ್ ಮೊದಲಾದವರು ಉಪಸ್ಥಿತರಿದ್ದರು.
ಮುಳ್ಳೇರಿಯ: ಪ್ರಧಾನಮಂತ್ರಿ ಉಜ್ವಲ ಯೋಜನೆ ಪ್ರಕಾರ ಕಾರಡ್ಕ ಪಂಚಾಯಿತಿಯ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರನ್ನು ಮುಳ್ಳೇರಿಯ ಗಣೇಶ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ.ಕೆ.ಶ್ರೀಕಾಂತ್ ಉದ್ಘಾಟಿಸಿದರು. ಬಿಜೆಪಿ ಪಂಚಾಯಿತಿ ಸಮಿತಿ ಅಧ್ಯಕ್ಷ ವಸಂತ.ಕೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷೆ ಜನನಿ.ಎಂ, ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ, ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸ್ಮಿತಾ, ಶ್ರೀವಿದ್ಯಾ, ಬಾಲಕೃಷ್ಣ.ಎ, ಶಿವಕೃಷ್ಣ ಭಟ್, ಚಂದ್ರಶೇಖರನ್ ಮೊದಲಾದವರು ಉಪಸ್ಥಿತರಿದ್ದರು.