ಕಾಸರಗೋಡು ಕುಲಾಲ ಸಂಘ ಮಂಜೇಶ್ವರದ ಅಧ್ಯಕ್ಷರಾಗಿ ನ್ಯಾಯವಾದಿ.ರವೀಂದ್ರ ಮುನ್ನಿಪ್ಪಾಡಿ
ಮಂಜೇಶ್ವರ: ಕಾಸರಗೋಡು ಕುಲಾಲ ಸಂಘ ಮಂಜೇಶ್ವರದ 2018-19 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದು ಸಂಘದಲ್ಲಿ ಕಾರ್ಯದಶರ್ಿಯಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸಿದ್ದು, ಶ್ರೀ ವೀರನಾರಾಯಣ ದೇವಸ್ಥಾನದ ಕಾರ್ಯದಶರ್ಿಯಾಗಿದ್ದು, ದ.ಕ.ಜಿಲ್ಲೆಯ ಲೋಕಾಯುಕ್ತ ನ್ಯಾಯಾಲಯದ ಹೆಚ್ಚುವರಿ ವಿಶೇಷ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂಬೈ ಕುಲಾಲ ಸಂಘದ ಮಂಗಳೂರಿನ ಸಮಿತಿಯ ಸದಸ್ಯರಾಗಿದ್ದಾರೆ.
ಮಂಜೇಶ್ವರ: ಕಾಸರಗೋಡು ಕುಲಾಲ ಸಂಘ ಮಂಜೇಶ್ವರದ 2018-19 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದು ಸಂಘದಲ್ಲಿ ಕಾರ್ಯದಶರ್ಿಯಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸಿದ್ದು, ಶ್ರೀ ವೀರನಾರಾಯಣ ದೇವಸ್ಥಾನದ ಕಾರ್ಯದಶರ್ಿಯಾಗಿದ್ದು, ದ.ಕ.ಜಿಲ್ಲೆಯ ಲೋಕಾಯುಕ್ತ ನ್ಯಾಯಾಲಯದ ಹೆಚ್ಚುವರಿ ವಿಶೇಷ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂಬೈ ಕುಲಾಲ ಸಂಘದ ಮಂಗಳೂರಿನ ಸಮಿತಿಯ ಸದಸ್ಯರಾಗಿದ್ದಾರೆ.