HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ವಾಚನಾ ಸಪ್ತಾಹಕ್ಕೆ ಚಾಲನೆ
  ಮಂಜೇಶ್ವರ: ಮಂಜೇಶ್ವರದ ಎಸ್ ಎ ಟಿ ಶಾಲೆಯಲ್ಲಿ ವಾಚನಾ ಸಪ್ತಾಹಕ್ಕೆ ಸೋಮವಾರ ಶಾಲೆಯ ಅನಂತ ಜ್ಞಾನ ಸಭಾ0ಗಣದಲ್ಲಿ ಚಾಲನೆ ನೀಡಲಾಯಿತು. 
    ಮುಖ್ಯೋಪಾಧ್ಯಾಯ ಮುರಳಿ ಕೃಷ್ಣ ವಾಚನಾ ದಿನದ ಮಹತ್ವವನ್ನು ವಿದ್ಯಾಥರ್ಿಗಳಿಗೆ ತಿಳಿಸಿ ವಾಚನ ವಾರವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು.ಶಾಲೆಯ ಕಲಾ ಅಧ್ಯಾಪಕ ಜಯಪ್ರಕಾಶ್ ಶೆಟ್ಟಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಎಸ್ ಆರ್ ಜಿ ಸಂಚಾಲಕ ಗಣೇಶ್ ಪ್ರಸಾದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರಾದ ಮಹೇಶ ಕೆ ವಿ, ಶಾಂತಾರಾಮ, ಉಷಾ,ಜಯಶ್ರೀ, ಮಲ್ಲಿಕಾ ಮೊದಲಾದವರು ಉಪಸ್ಥಿತರಿದ್ದರು. ಮಕ್ಕಳಿಗೆ ವಾಚನ ದಿನದ ಮಹತ್ವ ಸಾರುವ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ವಾಚನ ವಾರದ ಅಂಗವಾಗಿ ವಿವಿಧ ಸ್ಪಧರ್ೆಗಳು ವಾರಪೂತರ್ಿ  ನಡೆಯಲಿವೆ.
  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries