HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                    24ರಂದು ಯಕ್ಷಗಾನ ತಾಳಮದ್ದಳೆ ಪ್ರಾತ್ಯಕ್ಷಿಕೆ
     ಕುಂಬಳೆ: ಸಿರಿಚಂದನ ಕನ್ನಡ ಯುವಬಳಗ ಕಾಸರಗೋಡು ಹಾಗೂ ನಾಟ್ಯವಿದ್ಯಾಲಯ ಕುಂಬಳೆ ಇದರ ಸಂಯುಕ್ತಾಶ್ರಯದಲ್ಲಿ ಸಿರಿಚಂದನ ಕನ್ನಡ ಯುವಬಳಗ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಪ್ರಾತ್ಯಕ್ಷಿಕೆ `ಪಂಚಜನ ಮೋಕ್ಷ' ಜೂ. 24ರಂದು ಮಧ್ಯಾಹ್ನ 1.30ಕ್ಕೆ ನಾಯ್ಕಾಪಿನ ಗಣೇಶ ಮಂದಿರದಲ್ಲಿ ನಡೆಯಲಿದೆ. ಕಲಾರತ್ನ ಶಂ.ನಾ ಅಡಿಗ ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಯಕ್ಷಗಾನ ನಾಟ್ಯಗುರು ದಿವಾಣ ಶಿವಶಂಕರ ಭಟ್ ಅವರ ಮಾರ್ಗದರ್ಶನದಲ್ಲಿ ಸತೀಶ ಪುಣಿಂಚತ್ತಾಯ ಪೆರ್ಲ ಅವರ ನಿದರ್ೆಶನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವಬಳಗದ ಸದಸ್ಯರಾದ ಶ್ರೀಸ್ಕಂದ ದಿವಾಣ, ನವೀನ ಕುಂಟಾರು. ಎ. ಬಿ. ದಿವಾಕರ ಬಲ್ಲಾಳ್, ಮನೋಜ್ ಎಡನೀರು, ಮಣಿಕಂಠ ಪಾಂಡಿಬಯಲು, ಶಶಿಧರ ಕುದಿಂಗಿಲ, ಶ್ರದ್ಧಾ ಭಟ್ ನಾಯರ್ಪಳ್ಳ, ಕಾತರ್ಿಕ್ ಪಡ್ರೆ ಭಾಗವಹಿಸುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries