HEALTH TIPS

ಯಾವುದೇ ಶೀರ್ಷಿಕೆಯಿಲ್ಲ

         ಪ್ರತಾಪನಗರ ಗಣೇಶೋತ್ಸವ ಪೂರ್ವ ಸಿದ್ದತಾ ಸಭೆ
   ಉಪ್ಪಳ:  ಪ್ರತಾಪನಗರ ಶ್ರೀ ಗೌರೀ ಗಣೇಶ ಭಜನಾ ಮಂದಿರದ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವ ಹಾಗೂ ನವೀಕೃತ ಮಂದಿರದ ಪ್ರವೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆ ಭಾನುವಾರ ಸಂಜೆ ಪ್ರತಾಪನಗರ ಶ್ರೀರ್ಗವರೀ ಗಣೇಶ ಮಂದಿರದಲ್ಲಿ ನಡೆಯಿತು.
   ಜೀಣರ್ೊದ್ದಾರ ಸಮಿತಿ ಅಧ್ಯಕ್ಷ ರಮೇಶ ಆಳ್ವ ತಿಂಬರ ಅಧ್ಯಕ್ಷತೆ ವಹಿಸಿದರು. ಹಿರಿಯರಾದ ರಾಮಕೃಷ್ಣ ಹೊಳ್ಳ ತಿಂಬರ, ಮಂದಿರದ ಭಜನಾ ಸಮಿತಿ ಅಧ್ಯಕ್ಷ ದಯಾನಂದ ಪೂಜಾರಿ ಪ್ರತಾಪನಗರ ಉಪಸ್ಥಿತರಿದ್ದರು. ಜೀಣರ್ೊದ್ದಾರ ಸಮಿತಿ ಪ್ರಧಾನ ಕಾರ್ಯದಶರ್ಿ ಪುರುಷೋತ್ತಮ ಪ್ರತಾಪನಗರ ಗಣೇಶೋತ್ಸವ ಹಾಗೂ ಪ್ರವೇಶೋತ್ಸವದ ಸಿದ್ದತೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಮಂದಿರದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರುಗಳು, ಸ್ಥಳೀಯ ಮಹಿಳಾ ಸಂಘ, ಸ್ವಸಹಾಯ ಸಂಘಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಸಹಿತ ನೂರಾರು ಮಂದಿ ಪಾಲ್ಗೊಂಡು ಸಲಹೆ ಸೂಚನೆಗಳಿನ್ನಿತ್ತರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಉತ್ಸವ ಸಮಿತಿಯನ್ನು ರಚಿಸಲಾಯಿತು. ಸವಿತಾ ರಾಘವೇಂದ್ರ ಆಚಾರ್ಯ ಪ್ರಾರ್ಥನೆ ಹಾಡಿದರು. ಸೋಮನಾಥ ಶೆಟ್ಟಿ ಮಂಗಲ್ಪಾಡಿ ಸ್ವಾಗತಿಸಿ, ಅನಿಲ್ ಕುಮಾರ್ ವಂದಿಸಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries