HEALTH TIPS

ಯಾವುದೇ ಶೀರ್ಷಿಕೆಯಿಲ್ಲ

         ಕನರ್ಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ 'ಸುಪ್ರೀಂ' ತರಾಟೆ
    ನವದೆಹಲಿ; ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕನರ್ಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋಟರ್್ ಶನಿವಾರ ತರಾಟೆಗೆ ತೆಗೆದುಕೊಂಡಿದೆ.
    ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಆಸೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿದರ್ೇಶನಗಳನ್ನು ನೀಡಿದೆ.
    ಕನರ್ಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೇ ದೇವಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ನಿರ್ವಹಣೆ ವ್ಯವಸ್ಥೆಯನ್ನು ಅಧ್ಯಯನ ನಡೆಸುವಂತೆ ಒಡಿಶಾ ಸಕರ್ಾರಕ್ಕೆ ನ್ಯಾಯಾಲಯ ನಿದರ್ೇಶನ ನೀಡಿದೆ.
    ಮುಂದಿನ ತಿಂಗಳು ನಡೆಯಲಿರುವ ವಾಷರ್ಿಕ ರಥಯಾತ್ರೆಗೂ ಮುನ್ನಾ ನ್ಯಾಯಾಲಯ ನಿದರ್ೇಶನ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಮಹತ್ವವನ್ನು ಪಡೆದಿದೆ.
   ಪುರಿ ಜಗನ್ನಾಥ ದೇವಸ್ಥಾನದ ಸಿಬ್ಬಂದಿಯಿಂದ ಭಕ್ತರ ಶೋಷಣೆ ನಡೆಯುತ್ತಿರುವುದರ ಬಗ್ಗೆ ಗಮನ ಸೆಳೆದ ಮೃನಾಲಿನಿ ಎಂಬುವವರು ಸಲ್ಲಿಸಿದ್ದ ಅಜರ್ಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀಪರ್ು ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries