HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                     ಕುಂಟಿಕಾನ ಮಠದಲ್ಲಿ ದುಗರ್ಾಪೂಜೆ
     ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರ ನಾರಾಯಣ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯಗಳು ನಡೆಯುತ್ತಿದ್ದು ಇದರ ಅಂಗವಾಗಿ ಪ್ರತಿ ತಿಂಗಳು ನಡೆಯುವ ದುಗರ್ಾಪೂಜೆ ಜೂ.26 ರಂದು ನಡೆಯಲಿದೆ. 
    ಬೆಳಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 7 ರಿಂದ ಸ್ಥಳೀಯ ಅನ್ನಪೂಣರ್ೇಶ್ವರಿ ಭಜನಾ ಸಂಘದವರಿಂದ ಭಜನೆ, 8.30 ರಿಂದ ದುಗರ್ಾಪೂಜೆ, ಸಾಮೂಹಿಕ ಪ್ರಾರ್ಥನೆ, ಕಾತರ್ಿಕ ಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries