HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ಮಾಧ್ಯಮಗಳು ದಲಿತ ಪದ ಬಳಸದಂತೆ ಸೂಚಿಸಿ: ಸಕರ್ಾರಕ್ಕೆ ಬಾಂಬೆ ಹೈಕೋಟರ್್ ಆದೇಶ
    ನಾಗ್ಪುರ: ಮಾಧ್ಯಮಗಳ ವರದಿಯಲ್ಲಿ 'ದಲಿತ' ಎಂಬ ಪದ ಬಳಸದಂತೆ ಸೂಚನೆ ನೀಡಬೇಕು ಎಂದು ಬಾಂಬೆ ಹೈಕೋಟರ್್ ನ ನಾಗ್ಪುರ ಪೀಠ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹಾಗೂ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ಆದೇಶಿಸಿದೆ.
    ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ದಲಿತ ಎಂಬ ಪದದ ಬದಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಎಂದು ಉಲ್ಲೇಖಿಸುವ ಬಗ್ಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಮಾಚರ್್ 15ರಂದು ಹೊರಡಿಸಿರುವ ಸುತ್ತೋಲೆಯನ್ನು ಜಾರಿಗೊಳಿಸುವಂತೆ ನ್ಯಾಯಮೂತರ್ಿಗಳಾದ ಭೂಷಣ್ ಧಮರ್ಾಧಿಕಾರಿ ಹಾಗೂ ಜಕ ಹಕ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.
   ಕೇಂದ್ರ ಸಕರ್ಾರದ ಸುತ್ತೋಲೆಯ ಆಧಾರದ ಮೇರೆಗೆ ರಾಜ್ಯ ಸಕರ್ಾರ ನಾಲ್ಕು ವಾರಗೊಳಗಾಗಿ ಅಧಿಸೂಚನೆ ಹೊರಡಿಸಲಿದೆ ಎಂದು ಸಕರ್ಾರಿ ಅಭಿಯೋಜಕರು ಕೋಟರ್್ಗೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries