ಎಸ್ಎಟಿಯಲ್ಲಿ ಪ್ರವೇಶೋತ್ಸವ
ಮಂಜೇಶ್ವರ: ಮಂಜೇಶ್ವರದ ಪ್ರತಿಷ್ಠಿತ ಎಸ್.ಎ.ಟಿ.ಪ್ರೌಢ ಶಾಲೆಯ 2018 ಶಾಲಾ ಪ್ರವೇಶೋತ್ಸವ ಅನಂತ ಜ್ಞಾನ ಸಭಾಂಗಣದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ ನೆರವೇರಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಬಷೀರ್ ಶುಭ ಹಾರೈಸಿದರು.ಮುಖ್ಯೋಪಾಧ್ಯಾಯ ಮುರಳೀಕೃಷ್ಣ ಮಕ್ಕಳಿಗೆ ಹಿತವಚನಗೈದರು.ಶ್ಯಾಮ ಕೃಷ್ಣ ಪ್ರಕಾಶ್,ಸುಮತಿ ಟೀಚರ್,ಮಹೇಶ್ ಕೆ.ವಿ.ರಾಮಪ್ಪ ರೈ,ಅಜಿತ್ ಕುಮಾರ್ ಶೆಟ್ಟಿ. ಕಲಾ ಶಿಕ್ಷಕ ಜಯಪ್ರಕಾಶ್ ಶೆಟ್ಟಿ ಬೇಳ ಉಪಸ್ಥಿತರಿದ್ದರು. ಶಾಲಾ ಎಸ್. ಆರ್.ಜಿ. ಸಂಚಾಲಕ ಗಣೇಶ್ ನಾಯಕ್ ಸ್ವಾಗತಿಸಿ, ಸುಕನ್ಯ ಟೀಚರ್ ವಂದಿಸಿದರು.ಜಿ.ವೀರೇಶ್ವರ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಐದನೆಯ ತರಗತಿ ಕನ್ನಡ ಮಾಧ್ಯಮ ವಿದ್ಯಾಥರ್ಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಈ ಸಂದರ್ಭ ವಿತರಿಸಲಾಯಿತು.
ಮಂಜೇಶ್ವರ: ಮಂಜೇಶ್ವರದ ಪ್ರತಿಷ್ಠಿತ ಎಸ್.ಎ.ಟಿ.ಪ್ರೌಢ ಶಾಲೆಯ 2018 ಶಾಲಾ ಪ್ರವೇಶೋತ್ಸವ ಅನಂತ ಜ್ಞಾನ ಸಭಾಂಗಣದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ ನೆರವೇರಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಬಷೀರ್ ಶುಭ ಹಾರೈಸಿದರು.ಮುಖ್ಯೋಪಾಧ್ಯಾಯ ಮುರಳೀಕೃಷ್ಣ ಮಕ್ಕಳಿಗೆ ಹಿತವಚನಗೈದರು.ಶ್ಯಾಮ ಕೃಷ್ಣ ಪ್ರಕಾಶ್,ಸುಮತಿ ಟೀಚರ್,ಮಹೇಶ್ ಕೆ.ವಿ.ರಾಮಪ್ಪ ರೈ,ಅಜಿತ್ ಕುಮಾರ್ ಶೆಟ್ಟಿ. ಕಲಾ ಶಿಕ್ಷಕ ಜಯಪ್ರಕಾಶ್ ಶೆಟ್ಟಿ ಬೇಳ ಉಪಸ್ಥಿತರಿದ್ದರು. ಶಾಲಾ ಎಸ್. ಆರ್.ಜಿ. ಸಂಚಾಲಕ ಗಣೇಶ್ ನಾಯಕ್ ಸ್ವಾಗತಿಸಿ, ಸುಕನ್ಯ ಟೀಚರ್ ವಂದಿಸಿದರು.ಜಿ.ವೀರೇಶ್ವರ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಐದನೆಯ ತರಗತಿ ಕನ್ನಡ ಮಾಧ್ಯಮ ವಿದ್ಯಾಥರ್ಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಈ ಸಂದರ್ಭ ವಿತರಿಸಲಾಯಿತು.