ಕಣಿಪುರ ಉತ್ಸವ ಸಮಿತಿ ಸಮಿತಿ
ಕುಂಬಳೆ: ಕಣಿಪುರ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಮತ್ತು ಶ್ರೀ ವರ ಮಹಾಲಕ್ಷ್ಮೀ ಪೂಜಾ ಸಮಿತಿಯ ಮಹಾಸಭೆಯನ್ನು ಜೂ.3ರಂದು ಸಂಜೆ 4ಗಂಟೆಗೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಾಲಯದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಭಕ್ತಾದಿಗಳು ಭಾಗವಹಿಸಿ 39ನೇ ವರ್ಷದ ಉತ್ಸವಗಳನ್ನು ಯಶಸ್ವಿಯಾಗಿ ಹಾಗೂ ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕೆಂದು ಕಣಿಪುರ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಕುಂಬಳೆ: ಕಣಿಪುರ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಮತ್ತು ಶ್ರೀ ವರ ಮಹಾಲಕ್ಷ್ಮೀ ಪೂಜಾ ಸಮಿತಿಯ ಮಹಾಸಭೆಯನ್ನು ಜೂ.3ರಂದು ಸಂಜೆ 4ಗಂಟೆಗೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಾಲಯದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಭಕ್ತಾದಿಗಳು ಭಾಗವಹಿಸಿ 39ನೇ ವರ್ಷದ ಉತ್ಸವಗಳನ್ನು ಯಶಸ್ವಿಯಾಗಿ ಹಾಗೂ ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕೆಂದು ಕಣಿಪುರ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.