ಕಿಳಿಂಗಾರು ಶಾಲಾ ಪ್ರವೇಶೋತ್ಸವ
ಬದಿಯಡ್ಕ: ಬೇಳ ಸಮೀಪದ ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶೋತ್ಸವ ಶುಕ್ರವಾರ ನಡೆಯಿತು. ಶಾಲಾ ವ್ಯವಸ್ಥಾಪಕರೂ, ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷರೂ ಆದ ಕೆ.ಎನ್ ಕೃಷ್ಣ ಭಟ್ ಉದ್ಘಾಟಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ರೈ, ಮಾತೃಸಂಘದ ಅಧ್ಯಕ್ಷೆ ಭಾರತಿ, ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಶಾಲಾ ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ, ಅಧ್ಯಾಪಿಕೆಯರಾದ ಮಧುಮತಿ ಕಂಬಾರ್, ಶ್ರೀವಿದ್ಯಾ, ಸುನಿತಾ ಉಪಸ್ಥಿತರಿದ್ದರು. ಈ ಸಂದರ್ಭ ವಿದ್ಯಾಥರ್ಿಗಳಿಗೆ ಉಚಿತ ಕಲಿಕೋಪಕರಣ ವಿತರಿಸಲಾಯಿತು.
ಬದಿಯಡ್ಕ: ಬೇಳ ಸಮೀಪದ ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶೋತ್ಸವ ಶುಕ್ರವಾರ ನಡೆಯಿತು. ಶಾಲಾ ವ್ಯವಸ್ಥಾಪಕರೂ, ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷರೂ ಆದ ಕೆ.ಎನ್ ಕೃಷ್ಣ ಭಟ್ ಉದ್ಘಾಟಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ರೈ, ಮಾತೃಸಂಘದ ಅಧ್ಯಕ್ಷೆ ಭಾರತಿ, ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಶಾಲಾ ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ, ಅಧ್ಯಾಪಿಕೆಯರಾದ ಮಧುಮತಿ ಕಂಬಾರ್, ಶ್ರೀವಿದ್ಯಾ, ಸುನಿತಾ ಉಪಸ್ಥಿತರಿದ್ದರು. ಈ ಸಂದರ್ಭ ವಿದ್ಯಾಥರ್ಿಗಳಿಗೆ ಉಚಿತ ಕಲಿಕೋಪಕರಣ ವಿತರಿಸಲಾಯಿತು.