HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ಶ್ರೀನಗರದಲ್ಲಿ ನೆತ್ತರು
         ಭಯೋತ್ಪಾದಕರಿಂದ `ರೈಸಿಂಗ್ ಕಾಶ್ಮೀರ್' ಸಂಪಾದಕ ಶುಜಾತ್ ಬುಖಾರಿ ಹತ್ಯೆ
     ಶ್ರೀನಗರ: `ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರನ್ನು ಭಯೋತ್ಪಾದಕರು ಗುರುವಾರ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಬುಖಾರಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.
   ಶ್ರೀನಗರದ ಪ್ರೆಸ್ ಕಾಲೊನಿಯಲ್ಲಿ ಇಫ್ತಾರ್ ಕೂಟ ಮುಗಿಸಿಕೊಂಡು ಬಂದ ಶುಜಾತ್ ಬುಖಾರಿ ಅವರು ಇದ್ದ ಕಾರಿನ ಮೇಲೆ ದುಷ್ಕಮರ್ಿಗಳು ಗುಂಡಿನ ಮಳೆಗರೆದಿದ್ದಾರೆ.
  ಕಾರು ಚಾಲಕ ಮತ್ತು ಭದ್ರತಾ ಸಿಬ್ಬಂದಿ ಸಹ ಈ ಗುಂಡಿನ ದಾಳಿಯಲ್ಲಿ ಗಾಯಗೊಂಡರು. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.2000ದಲ್ಲಿ  ಶುಜಾತ್ ಬುಖಾರಿ ಅವರ ಮೇಲೆ ದಾಳಿ ನಡೆದಿತ್ತು. ನಂತರ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries