HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  29ರಂದು ನಗರದು ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ
     ಮುಳ್ಳೇರಿಯ: ಅಖಿಲ ಕೇರಳ ಯಾದವ ಸಭಾ ಕಾಸರಗೋಡು ತಾಲೂಕು ಸಮಿತಿ ನೇತೃತ್ವದಲ್ಲಿ ನಗದು ಪುರಸ್ಕಾರ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ಜು.29ರಂದು ಬೆಳಗ್ಗೆ 10.30ಕ್ಕೆ ಮುಳ್ಳೇರಿಯಾ ಯಾದವ ಸಭಾ ಭವನದಲ್ಲಿ ನಡೆಯಲಿದೆ.
   ಕಾರ್ಯಕ್ರಮವನ್ನು ಅಖಿಲ ಕೇರಳ ಯಾದವ ಸಭಾ ರಾಜ್ಯಾಧ್ಯಕ್ಷ ಇ.ಕೆ.ರವೀಂದ್ರನ್ ಉದ್ಘಾಟಿಸುವರು. ತಾಲೂಕು ಸಮಿತಿ ಅಧ್ಯಕ್ಷ ನಾರಾಯಣ ಮಣಿಯಾಣಿ ನೀಚರ್ಾಲು ಅಧ್ಯಕ್ಷತೆ ವಹಿಸುವರು. ಕಾರಡ್ಕ ಗ್ರಾಪಂ ಅಧ್ಯಕ್ಷೆ ಸ್ವಪ್ನ ಜಿ. ಮುಖ್ಯ ಅತಿಥಿಯಾಗಿ ಭಾಗವಹಿಸುವರು. ನಗದು ಪುರಸ್ಕಾರವನ್ನು ಸಬ್ ಇನ್ಸ್ಪೆಕ್ಟರ್ ಪ್ರಮೋದ್ ಟಿ. ವಿತರಿಸುವರು. ಈ ಸಂದರ್ಭದಲ್ಲಿ ಯಾದವ ಸಭಾ ರಾಜ್ಯ ಸಮಿತಿ ರಕ್ಷಾಧಿಕಾರಿ ಎನ್.ಗಂಗಾಧರನ್ ನೆಲ್ಲಿತ್ತಲ, ರಾಜ್ಯ ಉಪಾಧ್ಯಕ್ಷ ಉದಯ ಕುಮಾರ್ ಬದಿಯಡ್ಕ, ರಾಜ್ಯ ಕಾರ್ಯದಶರ್ಿ ರಾಮಚಂದ್ರನ್ ಚೀನಪ್ಪಾಡಿ,ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷ  ಕೆ.ಎನ್.ದಾಮೋದರನ್ ಚಿಮೇನಿ, ಕಾರಡ್ಕ ಪಂ. ಸಮಿತಿ ಅಧ್ಯಕ್ಷ ಕ್ಯಾಪ್ಟನ್ ನಾರಾಯಣ ಮಣಿಯಾಣಿ, ಮಹಿಳಾ ಸಮಿತಿ ಅಧ್ಯಕ್ಷೆ ಡಾ. ಎಚ್.ಶಾಂಭವಿ ಕುಂಬಳೆ, ಮಾಜಿ ಅಧ್ಯಕ್ಷ ಕೃಷ್ಣನ್ ಅಡ್ಕತ್ತೊಟ್ಟಿ, ಯುವ ವಿಭಾಗ ಅಧ್ಯಕ್ಷ ಗಂಗಾಧರ, ನಾರಾಯಣ ಮಣಿಯಾಣಿ ಚೇರುಕೂಡ್ಲು, ರಾಧಾಕೃಷ್ಣ ಅಣಂಗೂರು ಮತ್ತಿತರರು ಉಪಸ್ಥಿತರಿರುವರು. ಕಾರ್ಯಕ್ರಮದ ಬಳಿಕ ರಾಜ್ಯ ಸಮಿತಿ ಸದಸ್ಯರ ಸಭೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries